25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

ಬೆಳ್ತಂಗಡಿ: ಲಯನ್ಸ್ ಜಿಲ್ಲೆ 317D ಪ್ರಾಂತ್ಯ 10 ಇದರ 2025-26 ನೇ ಸಾಲಿನ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ಸ್ ಕ್ಲಬ್ ವೇಣೂರಿನ ಸದಸ್ಯ ಲಯನ್ ಜಗದೀಶ್ಚಂದ್ರ ಡಿ ಕೆ ಇವರನ್ನು ನಿಯೋಜಿತ ರಾಜ್ಯಪಾಲ ಲಯನ್ ಕುಡ್ಪಿ ಅರವಿಂದ ಶೆಣೈ ಇವರು ನೇಮಕಗೊಳಿಸಿರುತ್ತಾರೆ.

ಇವರ ವ್ಯಾಪ್ತಿಗೆ ಬೆಳ್ತಂಗಡಿ, ಸುಲ್ಕೇರಿ, ವೇಣೂರು, ಬೆಳುವಾಯಿ, ಅಲಂಗಾರ್, ಮೂಡಬಿದ್ರೆ , ಗುರುಪುರ- ಕೈಕಂಬ, ಮುಚ್ಚುರು ನೀರುಡೆ, ಬಪ್ಪನಾಡ್ ಇನಸ್ಪೈರ್ ಕ್ಲಬ್ ಗಳು ಬರುತ್ತವೆ.

Related posts

ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

Suddi Udaya

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

Suddi Udaya
error: Content is protected !!