28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

ಕೊಕ್ಕಡ: ಮೈಪಾಲ ಸೇತುವೆ ಸಹಿತ ಅಣೆಕಟ್ಟು ರೂ. 72 ಕೋಟಿ ಕಾಮಗಾರಿಗೆ ಆರಂಭದಲ್ಲಿ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗ್ರಾಮಸ್ಥರ ಸಂಕಲ್ಪದಂತೆ ಮೇ4 ರಂದು ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆಯು ನೆರವೇರಿತು.


ಈ ಸಂದರ್ಭದಲ್ಲಿ ಶಾಸಕರ ಪತ್ನಿ ಶ್ರೀಮತಿ ಸುಕೃತ ಹಾಗೂ ಮನೆಯವರು, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ , ಕೊಕ್ಕಡ ಪಂಚಾಯತ್ ನಿಕಟ ಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ, ಎಸ್.ಟಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜೇಶ್ ಕಳೆಂಜ, ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಕೊಕ್ಕಡ ಶಕ್ತಿ ಕೇಂದ್ರ ಪ್ರಮುಖ್ ಪ್ರಶಾಂತ್ ಪೂವಾಜೆ, ಮೈಪಾಲ ಸೇತುವೆ ಗುತ್ತಿಗೆದಾರ ಪರವಾಗಿ ರತ್ನಾಕರ್ ಶೆಟ್ಟಿ, ಇಂಜಿನಿಯಾರ್ ಶಿವ ಪ್ರಸನ್ನ, ಸೌತಡ್ಕ ಬೂತು ಸಮಿತಿ ಅಧ್ಯಕ್ಷ ಲಿಂಗಪ್ಪ ಗೌಡ, ಫ್ಯಾಕ್ಸ್ ನಿರ್ದೇಶಕರು ಶ್ರೀಮತಿ ಅಶ್ವಿನಿ ರವಿ ನಾಯ್ಕ್, ರವಿ ಪುಡಿಕೇತ್ತುರ್, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೊಯಿಲ, ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಶಾಸಕರ ಆಪ್ತ ಸಹಾಯಕ ವಿನೋದ್ರಾಜ್, ಉದ್ಯಮಿ ಬಾಲಕೃಷ್ಣ ನೈಮಿಷ ಉಪಸ್ಥಿತರಿದ್ದರು.

Related posts

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ಕೊಯ್ಯೂರು: ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ ನಿಧನ

Suddi Udaya

ಅಂತರಾಜ್ಯ ಗಣಿತ ಜ್ಞಾನ ತರಬೇತಿ ಕಾರ್ಯಕ್ರಮ

Suddi Udaya

ಶಿರ್ಲಾಲಿನಲ್ಲಿ 25ನೇ ವರ್ಷದ ಗುರುಪೂಜಾ ಕಾರ್ಯಕ್ರಮ

Suddi Udaya
error: Content is protected !!