May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

ಕೊಕ್ಕಡ: ಮೈಪಾಲ ಸೇತುವೆ ಸಹಿತ ಅಣೆಕಟ್ಟು ರೂ. 72 ಕೋಟಿ ಕಾಮಗಾರಿಗೆ ಆರಂಭದಲ್ಲಿ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗ್ರಾಮಸ್ಥರ ಸಂಕಲ್ಪದಂತೆ ಮೇ4 ರಂದು ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆಯು ನೆರವೇರಿತು.


ಈ ಸಂದರ್ಭದಲ್ಲಿ ಶಾಸಕರ ಪತ್ನಿ ಶ್ರೀಮತಿ ಸುಕೃತ ಹಾಗೂ ಮನೆಯವರು, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ , ಕೊಕ್ಕಡ ಪಂಚಾಯತ್ ನಿಕಟ ಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ, ಎಸ್.ಟಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜೇಶ್ ಕಳೆಂಜ, ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಕೊಕ್ಕಡ ಶಕ್ತಿ ಕೇಂದ್ರ ಪ್ರಮುಖ್ ಪ್ರಶಾಂತ್ ಪೂವಾಜೆ, ಮೈಪಾಲ ಸೇತುವೆ ಗುತ್ತಿಗೆದಾರ ಪರವಾಗಿ ರತ್ನಾಕರ್ ಶೆಟ್ಟಿ, ಇಂಜಿನಿಯಾರ್ ಶಿವ ಪ್ರಸನ್ನ, ಸೌತಡ್ಕ ಬೂತು ಸಮಿತಿ ಅಧ್ಯಕ್ಷ ಲಿಂಗಪ್ಪ ಗೌಡ, ಫ್ಯಾಕ್ಸ್ ನಿರ್ದೇಶಕರು ಶ್ರೀಮತಿ ಅಶ್ವಿನಿ ರವಿ ನಾಯ್ಕ್, ರವಿ ಪುಡಿಕೇತ್ತುರ್, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೊಯಿಲ, ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಶಾಸಕರ ಆಪ್ತ ಸಹಾಯಕ ವಿನೋದ್ರಾಜ್, ಉದ್ಯಮಿ ಬಾಲಕೃಷ್ಣ ನೈಮಿಷ ಉಪಸ್ಥಿತರಿದ್ದರು.

Related posts

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

Suddi Udaya

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya
error: Content is protected !!