25.3 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

ಕೊಕ್ಕಡ: ಮೈಪಾಲ ಸೇತುವೆ ಸಹಿತ ಅಣೆಕಟ್ಟು ರೂ. 72 ಕೋಟಿ ಕಾಮಗಾರಿಗೆ ಆರಂಭದಲ್ಲಿ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗ್ರಾಮಸ್ಥರ ಸಂಕಲ್ಪದಂತೆ ಮೇ4 ರಂದು ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆಯು ನೆರವೇರಿತು.


ಈ ಸಂದರ್ಭದಲ್ಲಿ ಶಾಸಕರ ಪತ್ನಿ ಶ್ರೀಮತಿ ಸುಕೃತ ಹಾಗೂ ಮನೆಯವರು, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ , ಕೊಕ್ಕಡ ಪಂಚಾಯತ್ ನಿಕಟ ಪೂರ್ವಧ್ಯಕ್ಷ ಯೋಗೀಶ್ ಅಲಂಬಿಲ, ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ, ಎಸ್.ಟಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜೇಶ್ ಕಳೆಂಜ, ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಕೊಕ್ಕಡ ಶಕ್ತಿ ಕೇಂದ್ರ ಪ್ರಮುಖ್ ಪ್ರಶಾಂತ್ ಪೂವಾಜೆ, ಮೈಪಾಲ ಸೇತುವೆ ಗುತ್ತಿಗೆದಾರ ಪರವಾಗಿ ರತ್ನಾಕರ್ ಶೆಟ್ಟಿ, ಇಂಜಿನಿಯಾರ್ ಶಿವ ಪ್ರಸನ್ನ, ಸೌತಡ್ಕ ಬೂತು ಸಮಿತಿ ಅಧ್ಯಕ್ಷ ಲಿಂಗಪ್ಪ ಗೌಡ, ಫ್ಯಾಕ್ಸ್ ನಿರ್ದೇಶಕರು ಶ್ರೀಮತಿ ಅಶ್ವಿನಿ ರವಿ ನಾಯ್ಕ್, ರವಿ ಪುಡಿಕೇತ್ತುರ್, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೊಯಿಲ, ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಶಾಸಕರ ಆಪ್ತ ಸಹಾಯಕ ವಿನೋದ್ರಾಜ್, ಉದ್ಯಮಿ ಬಾಲಕೃಷ್ಣ ನೈಮಿಷ ಉಪಸ್ಥಿತರಿದ್ದರು.

Related posts

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya
error: Content is protected !!