25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

ಉಜಿರೆ: 26ನೇ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟವು ಮೇ.3 ಮತ್ತು 4 ರಂದು ಒಡಿಶಾದಲ್ಲಿ ನಡೆಯಿತು.

ಕರ್ನಾಟಕ ಮಹಿಳಾ ತಂಡವನ್ನು ಎಸ್ ಡಿ ಎಂ ಕ್ರೀಡಾ ಸಂಘದ 7 ವಿದ್ಯಾರ್ಥಿನಿಗಳಾದ ಹೇಮಾ, ವರ್ಷ, ಜಾಸ್ಲಿನ್ ಜಾನೆಟ್ , ತಾನು ಕೆ.ಸಿ ಹೆಗ್ಡೆ, ಸಾಕ್ಷಿ ಗುಪಿತ್ , ಸ್ಮಿತಾ, ಸಿಂಪನಾ ಇವರು ಪ್ರತಿನಿಧಿಸಿ, ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಇವರಿಗೆ ರಮೇಶ್ ಹೆಚ್, ಸಂದೇಶ ಪೂಂಜ ತರಬೇತಿಯನ್ನು ನೀಡಿರುತ್ತಾರೆ. ಹಾಗೂ ಇವರ ಸಾಧನೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರು, ಪ್ರಾಂಶುಪಾಲರು, ಕ್ರೀಡಾ ಸಂಘದ ಕಾರ್ಯದರ್ಶಿಯವರು ಹಾಗೂ ದೈಹಿಕ ಶಿಕ್ಷಣ ವಿಭಾಗದ ತರಬೇತುದಾರರು, ನಿರ್ದೇಶಕರು ಸಾಧನೆಗೆ ಅಭಿನಂದಿಸಿದ್ದಾರೆ.

Related posts

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya
error: Content is protected !!