25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

ಉಜಿರೆ: 26ನೇ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟವು ಮೇ.3 ಮತ್ತು 4 ರಂದು ಒಡಿಶಾದಲ್ಲಿ ನಡೆಯಿತು.

ಕರ್ನಾಟಕ ಮಹಿಳಾ ತಂಡವನ್ನು ಎಸ್ ಡಿ ಎಂ ಕ್ರೀಡಾ ಸಂಘದ 7 ವಿದ್ಯಾರ್ಥಿನಿಗಳಾದ ಹೇಮಾ, ವರ್ಷ, ಜಾಸ್ಲಿನ್ ಜಾನೆಟ್ , ತಾನು ಕೆ.ಸಿ ಹೆಗ್ಡೆ, ಸಾಕ್ಷಿ ಗುಪಿತ್ , ಸ್ಮಿತಾ, ಸಿಂಪನಾ ಇವರು ಪ್ರತಿನಿಧಿಸಿ, ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಇವರಿಗೆ ರಮೇಶ್ ಹೆಚ್, ಸಂದೇಶ ಪೂಂಜ ತರಬೇತಿಯನ್ನು ನೀಡಿರುತ್ತಾರೆ. ಹಾಗೂ ಇವರ ಸಾಧನೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರು, ಪ್ರಾಂಶುಪಾಲರು, ಕ್ರೀಡಾ ಸಂಘದ ಕಾರ್ಯದರ್ಶಿಯವರು ಹಾಗೂ ದೈಹಿಕ ಶಿಕ್ಷಣ ವಿಭಾಗದ ತರಬೇತುದಾರರು, ನಿರ್ದೇಶಕರು ಸಾಧನೆಗೆ ಅಭಿನಂದಿಸಿದ್ದಾರೆ.

Related posts

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನ ಮಾಲಕ ವಲೇರಿಯನ್ ರೊಡ್ರಿಗಸ್ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಬೆಳ್ತಂಗಡಿ: ಸ್ವಯಂ ಜನಗಣತಿ ಪ್ರಾರಂಭ

Suddi Udaya
error: Content is protected !!