24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

ಉಜಿರೆ: 26ನೇ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟವು ಮೇ.3 ಮತ್ತು 4 ರಂದು ಒಡಿಶಾದಲ್ಲಿ ನಡೆಯಿತು.

ಕರ್ನಾಟಕ ಮಹಿಳಾ ತಂಡವನ್ನು ಎಸ್ ಡಿ ಎಂ ಕ್ರೀಡಾ ಸಂಘದ 7 ವಿದ್ಯಾರ್ಥಿನಿಗಳಾದ ಹೇಮಾ, ವರ್ಷ, ಜಾಸ್ಲಿನ್ ಜಾನೆಟ್ , ತಾನು ಕೆ.ಸಿ ಹೆಗ್ಡೆ, ಸಾಕ್ಷಿ ಗುಪಿತ್ , ಸ್ಮಿತಾ, ಸಿಂಪನಾ ಇವರು ಪ್ರತಿನಿಧಿಸಿ, ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಇವರಿಗೆ ರಮೇಶ್ ಹೆಚ್, ಸಂದೇಶ ಪೂಂಜ ತರಬೇತಿಯನ್ನು ನೀಡಿರುತ್ತಾರೆ. ಹಾಗೂ ಇವರ ಸಾಧನೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರು, ಪ್ರಾಂಶುಪಾಲರು, ಕ್ರೀಡಾ ಸಂಘದ ಕಾರ್ಯದರ್ಶಿಯವರು ಹಾಗೂ ದೈಹಿಕ ಶಿಕ್ಷಣ ವಿಭಾಗದ ತರಬೇತುದಾರರು, ನಿರ್ದೇಶಕರು ಸಾಧನೆಗೆ ಅಭಿನಂದಿಸಿದ್ದಾರೆ.

Related posts

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರಾರಂಭ

Suddi Udaya

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya
error: Content is protected !!