24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

ಉಜಿರೆ: 26ನೇ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟವು ಮೇ.3 ಮತ್ತು 4 ರಂದು ಒಡಿಶಾದಲ್ಲಿ ನಡೆಯಿತು.

ಕರ್ನಾಟಕ ಮಹಿಳಾ ತಂಡವನ್ನು ಎಸ್ ಡಿ ಎಂ ಕ್ರೀಡಾ ಸಂಘದ 7 ವಿದ್ಯಾರ್ಥಿನಿಗಳಾದ ಹೇಮಾ, ವರ್ಷ, ಜಾಸ್ಲಿನ್ ಜಾನೆಟ್ , ತಾನು ಕೆ.ಸಿ ಹೆಗ್ಡೆ, ಸಾಕ್ಷಿ ಗುಪಿತ್ , ಸ್ಮಿತಾ, ಸಿಂಪನಾ ಇವರು ಪ್ರತಿನಿಧಿಸಿ, ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಇವರಿಗೆ ರಮೇಶ್ ಹೆಚ್, ಸಂದೇಶ ಪೂಂಜ ತರಬೇತಿಯನ್ನು ನೀಡಿರುತ್ತಾರೆ. ಹಾಗೂ ಇವರ ಸಾಧನೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರು, ಪ್ರಾಂಶುಪಾಲರು, ಕ್ರೀಡಾ ಸಂಘದ ಕಾರ್ಯದರ್ಶಿಯವರು ಹಾಗೂ ದೈಹಿಕ ಶಿಕ್ಷಣ ವಿಭಾಗದ ತರಬೇತುದಾರರು, ನಿರ್ದೇಶಕರು ಸಾಧನೆಗೆ ಅಭಿನಂದಿಸಿದ್ದಾರೆ.

Related posts

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

Suddi Udaya

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!