May 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

ಬೆಳ್ತಂಗಡಿ: ಎ. 8 ರಂದು ಪಟ್ರಮೆಯ ದೀಪಕ್ ಎ.ಎಸ್ ರವರು ಪ್ರಧಾನಮಂತ್ರಿ ಆರ್ ಟಿಐ ಅರ್ಜಿ ಸಲ್ಲಿಸಿದ್ದು ಇದಕ್ಕೆ ಪ್ರಧಾನ ಮಂತ್ರಿ ಕಾರ್ಯಾಲಯಯಿಂದ ಪ್ರಸ್ತಾವನೆ ಮಾಡಿದ ವಿಷಯಕ್ಕೆ ಯಶಸ್ವಿಯಾಗಿ ಉತ್ತರ ವನ್ನು ಸ್ವೀಕರಿಸಿದೆ

ದೀಪಕ್ ಎ.ಎಸ್ ರವರು ಹವ್ಯಾಸಿ ವೈಜ್ಞಾನಿಕ ಸಂಶೋಧಕ, ವೈಯಕ್ತಿಕ ನಾವೀನ್ಯಕಾರ, ಮತ್ತು ರಕ್ಷಣಾ ಸಂಶೋಧನಾ ತಂತ್ರಜ್ಞಾನದಲ್ಲಿ ಉತ್ಸಾಹಿ ಮತ್ತು ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಅರಿತವರು.


ಇವರು ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಉಪಕ್ರಮದ ಅಡಿಯಲ್ಲಿ “ಆತ್ಮ ನಿರ್ಭರ್ ಭಾರತ್” ಮತ್ತು “ವಿಕಸಿತ್ ಭಾರತ್ ಗೆ ನನ್ನ ಅನನ್ಯ ಮತ್ತು ಉದಯೋನ್ಮುಖ ರಕ್ಷಣಾ ತಂತ್ರಜ್ಞಾನ ಏರೋಸ್ಪೇಸ್ ಟೆಕ್ನಾಲಜಿ ಪ್ರಾಜೆಕ್ಟ್ ಯೋಜನೆಯನ್ನು ದೇಶದ ಪ್ರತಿಷ್ಠಿತ ಸಂಸ್ಥೆ DRDO ಡೇರ್ ಟು ಡ್ರೀಮ್ 5.0 ಸ್ಪರ್ಧೆಗೆ ಯಶಸ್ವಿ ಸಲ್ಲಿಸಿದ್ದು ಮತ್ತು Idex Defence innovation ಓಪನ್ ಚಾಲೆಂಜ್‌ನಲ್ಲಿ ಮತ್ತು IDEX ADITI 2.0 innovation Program ಭಾಗವಹಿಸಿದ್ದಾರೆ ಎಂಬ ವಿಷಯವನ್ನು ಹೆಮ್ಮೆಯಿಂದ ಪ್ರಸ್ತಾಪಿಬೇಕೆಂದು ವಿನಂತಿ ಸಲಹೆ ಪತ್ರವನ್ನು ಬರೆದಿದ್ದರು.

ಪತ್ರಕ್ಕೆ ಎ.24 ರಂದು ಪ್ರಧಾನ ಮಂತ್ರಿ ಕಾರ್ಯಾಲಯಾದಿಂದ ಪ್ರಸ್ತಾವನೆ ಮಾಡಿದ ವಿಷಯಕ್ಕೆ ಯಶಸ್ವಿ ಯಾಗಿ ಉತ್ತರ ವನ್ನು ಸ್ವೀಕರಿಸಿದೆ.

Related posts

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ಮುಳಿಯ ಸಂಸ್ಥೆಯ ದಿಗ್ದರ್ಶಕರಾದ ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ : ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆ. 29 ರಂದು ರಜೆ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

Suddi Udaya
error: Content is protected !!