26.5 C
ಪುತ್ತೂರು, ಬೆಳ್ತಂಗಡಿ
September 20, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

ಬೆಳ್ತಂಗಡಿ: ಎ. 8 ರಂದು ಪಟ್ರಮೆಯ ದೀಪಕ್ ಎ.ಎಸ್ ರವರು ಪ್ರಧಾನಮಂತ್ರಿ ಆರ್ ಟಿಐ ಅರ್ಜಿ ಸಲ್ಲಿಸಿದ್ದು ಇದಕ್ಕೆ ಪ್ರಧಾನ ಮಂತ್ರಿ ಕಾರ್ಯಾಲಯಯಿಂದ ಪ್ರಸ್ತಾವನೆ ಮಾಡಿದ ವಿಷಯಕ್ಕೆ ಯಶಸ್ವಿಯಾಗಿ ಉತ್ತರ ವನ್ನು ಸ್ವೀಕರಿಸಿದೆ

ದೀಪಕ್ ಎ.ಎಸ್ ರವರು ಹವ್ಯಾಸಿ ವೈಜ್ಞಾನಿಕ ಸಂಶೋಧಕ, ವೈಯಕ್ತಿಕ ನಾವೀನ್ಯಕಾರ, ಮತ್ತು ರಕ್ಷಣಾ ಸಂಶೋಧನಾ ತಂತ್ರಜ್ಞಾನದಲ್ಲಿ ಉತ್ಸಾಹಿ ಮತ್ತು ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಅರಿತವರು.


ಇವರು ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಉಪಕ್ರಮದ ಅಡಿಯಲ್ಲಿ “ಆತ್ಮ ನಿರ್ಭರ್ ಭಾರತ್” ಮತ್ತು “ವಿಕಸಿತ್ ಭಾರತ್ ಗೆ ನನ್ನ ಅನನ್ಯ ಮತ್ತು ಉದಯೋನ್ಮುಖ ರಕ್ಷಣಾ ತಂತ್ರಜ್ಞಾನ ಏರೋಸ್ಪೇಸ್ ಟೆಕ್ನಾಲಜಿ ಪ್ರಾಜೆಕ್ಟ್ ಯೋಜನೆಯನ್ನು ದೇಶದ ಪ್ರತಿಷ್ಠಿತ ಸಂಸ್ಥೆ DRDO ಡೇರ್ ಟು ಡ್ರೀಮ್ 5.0 ಸ್ಪರ್ಧೆಗೆ ಯಶಸ್ವಿ ಸಲ್ಲಿಸಿದ್ದು ಮತ್ತು Idex Defence innovation ಓಪನ್ ಚಾಲೆಂಜ್‌ನಲ್ಲಿ ಮತ್ತು IDEX ADITI 2.0 innovation Program ಭಾಗವಹಿಸಿದ್ದಾರೆ ಎಂಬ ವಿಷಯವನ್ನು ಹೆಮ್ಮೆಯಿಂದ ಪ್ರಸ್ತಾಪಿಬೇಕೆಂದು ವಿನಂತಿ ಸಲಹೆ ಪತ್ರವನ್ನು ಬರೆದಿದ್ದರು.

ಪತ್ರಕ್ಕೆ ಎ.24 ರಂದು ಪ್ರಧಾನ ಮಂತ್ರಿ ಕಾರ್ಯಾಲಯಾದಿಂದ ಪ್ರಸ್ತಾವನೆ ಮಾಡಿದ ವಿಷಯಕ್ಕೆ ಯಶಸ್ವಿ ಯಾಗಿ ಉತ್ತರ ವನ್ನು ಸ್ವೀಕರಿಸಿದೆ.

Related posts

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya
error: Content is protected !!