May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

ಬಂದಾರು: ಇಲ್ಲಿನ ಬಟ್ಲಡ್ಕ ಪೇರಲ್ತಪಲಿಕೆ ಮದ್ರಸ ಹಾಗೂ ಬಟ್ಲಡ್ಕ ಮದ್ರಸ ವಿದ್ಯಾರ್ಥಿಗಳಿಗೆ ಸಲೀಂ ಬಟ್ಲಡ್ಕ ಇವರ ಮರಣ ಹೊಂದಿದ ತಂದೆಯ ಹೆಸರಿನಲ್ಲಿ ಕಿತಾಬ್ ವಿತರಣೆ ಕಾರ್ಯಕ್ರಮ ಬಹು| ಆರಿಫ್ ಮದನಿ ಖತೀಬ್ ಜುಮಾ ಮಸೀದಿ ಬಟ್ಲಡ್ಕ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಜುಮಾ ಮಸೀದಿ ಬಟ್ಲಡ್ಕ ಇದರ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಹಿತವಚನ ನುಡಿದರು. ಅಧ್ಯಕ್ಷ ಮುಹಮ್ಮದ್ ಬಂದಾರು ಸಾಂದರ್ಭಿಕವಾಗಿ ಮಾತನಾಡಿದರು. ಖತೀಬ್ ಉಸ್ತಾದ್ ಬಹು| ಮುಹಮ್ಮದ್ ಆರಿಫ್ ಮದನಿ ಉಚಿತವಾಗಿ ನೀಡಿದ (ಪುಸ್ತಕ)ಕಿತಾಬ್ ಸಲೀಂ ಬಟ್ಲಡ್ಕ ಇವರ ತಂದೆಗೆ ಪರಲೋಕದಲ್ಲಿ ಉನ್ನತ ಸ್ಥಾನ ನೀಡಲಿ ಎಂದು ದುವಾ ನೆರವೇರಿಸಿದರು. ಮಸೀದಿ ಮದ್ರಸ ಇನ್ನಿತರ ಯಾವುದೇ ಕಾರ್ಯಗಳಿಗೆ ಮುಂದೆ ನಿಂತು ಸಹಾಯ ನೀಡುವ ಸಲೀಂ ಬಟ್ಲಡ್ಕ ಇವರನ್ನು ಖತೀಬರು ಅಭಿನಂದಿಸಿದರು.


ಕಾರ್ಯಕ್ರಮದಲ್ಲಿ ಜಮಾಅತ್ ಕೋಶಾಧಿಕಾರಿ ಈ‌ಸುಬು ಪೇರಲ್ತಪಲಿಕೆ, ಅಬ್ದುಲ್ಲಾ ಬಟ್ಲಡ್ಕ, ಇಸ್ಮಾಯಿಲ್ ಬಟ್ಲಡ್ಕ ಹಾಗೂ ಎರಡು ಮದ್ರಸಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ವೇಣೂರು: ರವಿಚಂದ್ರ ಭಂಡಾರಿ ನಿಧನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya
error: Content is protected !!