28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

ಬೆಳ್ತಂಗಡಿ: ಲಯನ್ಸ್ ಜಿಲ್ಲೆ 317D ಪ್ರಾಂತ್ಯ 10 ಇದರ 2025-26 ನೇ ಸಾಲಿನ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ಸ್ ಕ್ಲಬ್ ವೇಣೂರಿನ ಸದಸ್ಯ ಲಯನ್ ಜಗದೀಶ್ಚಂದ್ರ ಡಿ ಕೆ ಇವರನ್ನು ನಿಯೋಜಿತ ರಾಜ್ಯಪಾಲ ಲಯನ್ ಕುಡ್ಪಿ ಅರವಿಂದ ಶೆಣೈ ಇವರು ನೇಮಕಗೊಳಿಸಿರುತ್ತಾರೆ.

ಇವರ ವ್ಯಾಪ್ತಿಗೆ ಬೆಳ್ತಂಗಡಿ, ಸುಲ್ಕೇರಿ, ವೇಣೂರು, ಬೆಳುವಾಯಿ, ಅಲಂಗಾರ್, ಮೂಡಬಿದ್ರೆ , ಗುರುಪುರ- ಕೈಕಂಬ, ಮುಚ್ಚುರು ನೀರುಡೆ, ಬಪ್ಪನಾಡ್ ಇನಸ್ಪೈರ್ ಕ್ಲಬ್ ಗಳು ಬರುತ್ತವೆ.

Related posts

ಬೆಳ್ತಂಗಡಿ ಕಾಂಗ್ರೇಸ್ ಮಹಿಳಾ ಘಟಕದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ನಿಡ್ಲೆ : ಕಾಟ್ಲ ಪರಿಸರದಲ್ಲಿ ಕಾಡಾನೆ ಹಾವಳಿ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya
error: Content is protected !!