July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

ವೇಣೂರು: ಇಲ್ಲಿಯ ಪಡ್ಡಂದಡ್ಕ ಬಲ್ಲಂಗೇರಿ ನಿವಾಸಿ ಕೃಷಿಕ ಅಬ್ದುಲ್ ಹಮೀದ್ (55ವ) ರವರು ಮೇ 5ರಂದು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಅವರು ಅಂಗರ ಕರಿಯ ಜುಮ್ಮಾ ಮಸೀದಿಯ ಕೋಶಾಧಿಕಾರಿಯಾಗಿದ್ದು ಅಲ್ಲದೆ ಸ್ಥಳೀಯ ಪುಲಾಬೆ ಮದ್ರಸದ ಮಾಜಿ ಅಧ್ಯಕ್ಷರಾಗಿದ್ದರು.

ಮೃತರು ಪತ್ನಿ,ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿರುತ್ತಾರೆ.

Related posts

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!