22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಯ೯ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

ಬೆಳ್ತಂಗಡಿ: ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ತಮ್ಮ ಪತ್ನಿಯೊಂದಿಗೆ ಮಣ್ಣಿನ ಹರಕೆಯ ಪ್ರಸಿದ್ಧ ಶ್ರೀ ಸದಾಶಿವ ರುದ್ರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.


ದೇವಾಲಯದ ಅನುವಂಶಿಕ ಆಡಳಿತ ಮೋಕ್ತೆಸರ ಸತೀಶ್ಚಂದ್ರ ಸುಯ೯ ಗುತ್ತು ಅವರು ಸಚಿವ ದಂಪತಿಗಳನ್ನು ಗೌರವಪೂರ್ವಕವಾಗಿ ಸ್ವಾಗತ, ಮಾಡಿದರು.

Related posts

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ವಾಸ್ತು ಬಲಿ ಹೋಮ, ದುರ್ಗಾನಮಸ್ಕಾರ ಪೂಜೆ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ಗೊದ್ರೇಜ್ ಗೃಹೋಪಯೋಗಿ ಉತ್ಪನ್ನಗಳ ಭರ್ಜರಿ ಮಾನ್ಸೂನ್ ಆಫರ್

Suddi Udaya

ಜೂ. 29 : ಉಜಿರೆಯಲ್ಲಿ ರೈನಾಥನ್ ಸ್ಪರ್ಧೆ, ಸಂತೋಷದಾಯಕ ಮಳೆಗಾಲದ ಓಟ: ಮಾದಕ ವ್ಯವಸನದ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶವೇ ರೈನಥಾನ್-2025

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya
error: Content is protected !!