24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

ಉಜಿರೆ: 26ನೇ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟವು ಮೇ.3 ಮತ್ತು 4 ರಂದು ಒಡಿಶಾದಲ್ಲಿ ನಡೆಯಿತು.

ಕರ್ನಾಟಕ ಮಹಿಳಾ ತಂಡವನ್ನು ಎಸ್ ಡಿ ಎಂ ಕ್ರೀಡಾ ಸಂಘದ 7 ವಿದ್ಯಾರ್ಥಿನಿಗಳಾದ ಹೇಮಾ, ವರ್ಷ, ಜಾಸ್ಲಿನ್ ಜಾನೆಟ್ , ತಾನು ಕೆ.ಸಿ ಹೆಗ್ಡೆ, ಸಾಕ್ಷಿ ಗುಪಿತ್ , ಸ್ಮಿತಾ, ಸಿಂಪನಾ ಇವರು ಪ್ರತಿನಿಧಿಸಿ, ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಇವರಿಗೆ ರಮೇಶ್ ಹೆಚ್, ಸಂದೇಶ ಪೂಂಜ ತರಬೇತಿಯನ್ನು ನೀಡಿರುತ್ತಾರೆ. ಹಾಗೂ ಇವರ ಸಾಧನೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರು, ಪ್ರಾಂಶುಪಾಲರು, ಕ್ರೀಡಾ ಸಂಘದ ಕಾರ್ಯದರ್ಶಿಯವರು ಹಾಗೂ ದೈಹಿಕ ಶಿಕ್ಷಣ ವಿಭಾಗದ ತರಬೇತುದಾರರು, ನಿರ್ದೇಶಕರು ಸಾಧನೆಗೆ ಅಭಿನಂದಿಸಿದ್ದಾರೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ವಿಶೇಷ ಕಾರ್ಯಕ್ರಮ

Suddi Udaya

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya

ಇಂದಬೆಟ್ಟು: ಸಿಡಿಲು ಬಡಿದು ಮಹಿಳೆ ಅಸ್ವಸ್ಥ

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!