25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

ಉಜಿರೆ: 26ನೇ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟವು ಮೇ.3 ಮತ್ತು 4 ರಂದು ಒಡಿಶಾದಲ್ಲಿ ನಡೆಯಿತು.

ಕರ್ನಾಟಕ ಮಹಿಳಾ ತಂಡವನ್ನು ಎಸ್ ಡಿ ಎಂ ಕ್ರೀಡಾ ಸಂಘದ 7 ವಿದ್ಯಾರ್ಥಿನಿಗಳಾದ ಹೇಮಾ, ವರ್ಷ, ಜಾಸ್ಲಿನ್ ಜಾನೆಟ್ , ತಾನು ಕೆ.ಸಿ ಹೆಗ್ಡೆ, ಸಾಕ್ಷಿ ಗುಪಿತ್ , ಸ್ಮಿತಾ, ಸಿಂಪನಾ ಇವರು ಪ್ರತಿನಿಧಿಸಿ, ಕಂಚಿನ ಪದಕ ಪಡೆದುಕೊಂಡಿದ್ದಾರೆ.

ಇವರಿಗೆ ರಮೇಶ್ ಹೆಚ್, ಸಂದೇಶ ಪೂಂಜ ತರಬೇತಿಯನ್ನು ನೀಡಿರುತ್ತಾರೆ. ಹಾಗೂ ಇವರ ಸಾಧನೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರು, ಪ್ರಾಂಶುಪಾಲರು, ಕ್ರೀಡಾ ಸಂಘದ ಕಾರ್ಯದರ್ಶಿಯವರು ಹಾಗೂ ದೈಹಿಕ ಶಿಕ್ಷಣ ವಿಭಾಗದ ತರಬೇತುದಾರರು, ನಿರ್ದೇಶಕರು ಸಾಧನೆಗೆ ಅಭಿನಂದಿಸಿದ್ದಾರೆ.

Related posts

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ನ.26- ನ.30: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya
error: Content is protected !!