25.7 C
ಪುತ್ತೂರು, ಬೆಳ್ತಂಗಡಿ
September 20, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆಯ ದೀಪಕ್ ಎ.ಎಸ್ ರವರು ಸಲ್ಲಿಸಿದ ಆರ್ ಟಿಐ ಅರ್ಜಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಾಲಯಾದಿಂದ ಪ್ರತಿಕ್ರಿಯೆ

ಬೆಳ್ತಂಗಡಿ: ಎ. 8 ರಂದು ಪಟ್ರಮೆಯ ದೀಪಕ್ ಎ.ಎಸ್ ರವರು ಪ್ರಧಾನಮಂತ್ರಿ ಆರ್ ಟಿಐ ಅರ್ಜಿ ಸಲ್ಲಿಸಿದ್ದು ಇದಕ್ಕೆ ಪ್ರಧಾನ ಮಂತ್ರಿ ಕಾರ್ಯಾಲಯಯಿಂದ ಪ್ರಸ್ತಾವನೆ ಮಾಡಿದ ವಿಷಯಕ್ಕೆ ಯಶಸ್ವಿಯಾಗಿ ಉತ್ತರ ವನ್ನು ಸ್ವೀಕರಿಸಿದೆ

ದೀಪಕ್ ಎ.ಎಸ್ ರವರು ಹವ್ಯಾಸಿ ವೈಜ್ಞಾನಿಕ ಸಂಶೋಧಕ, ವೈಯಕ್ತಿಕ ನಾವೀನ್ಯಕಾರ, ಮತ್ತು ರಕ್ಷಣಾ ಸಂಶೋಧನಾ ತಂತ್ರಜ್ಞಾನದಲ್ಲಿ ಉತ್ಸಾಹಿ ಮತ್ತು ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಅರಿತವರು.


ಇವರು ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಉಪಕ್ರಮದ ಅಡಿಯಲ್ಲಿ “ಆತ್ಮ ನಿರ್ಭರ್ ಭಾರತ್” ಮತ್ತು “ವಿಕಸಿತ್ ಭಾರತ್ ಗೆ ನನ್ನ ಅನನ್ಯ ಮತ್ತು ಉದಯೋನ್ಮುಖ ರಕ್ಷಣಾ ತಂತ್ರಜ್ಞಾನ ಏರೋಸ್ಪೇಸ್ ಟೆಕ್ನಾಲಜಿ ಪ್ರಾಜೆಕ್ಟ್ ಯೋಜನೆಯನ್ನು ದೇಶದ ಪ್ರತಿಷ್ಠಿತ ಸಂಸ್ಥೆ DRDO ಡೇರ್ ಟು ಡ್ರೀಮ್ 5.0 ಸ್ಪರ್ಧೆಗೆ ಯಶಸ್ವಿ ಸಲ್ಲಿಸಿದ್ದು ಮತ್ತು Idex Defence innovation ಓಪನ್ ಚಾಲೆಂಜ್‌ನಲ್ಲಿ ಮತ್ತು IDEX ADITI 2.0 innovation Program ಭಾಗವಹಿಸಿದ್ದಾರೆ ಎಂಬ ವಿಷಯವನ್ನು ಹೆಮ್ಮೆಯಿಂದ ಪ್ರಸ್ತಾಪಿಬೇಕೆಂದು ವಿನಂತಿ ಸಲಹೆ ಪತ್ರವನ್ನು ಬರೆದಿದ್ದರು.

ಪತ್ರಕ್ಕೆ ಎ.24 ರಂದು ಪ್ರಧಾನ ಮಂತ್ರಿ ಕಾರ್ಯಾಲಯಾದಿಂದ ಪ್ರಸ್ತಾವನೆ ಮಾಡಿದ ವಿಷಯಕ್ಕೆ ಯಶಸ್ವಿ ಯಾಗಿ ಉತ್ತರ ವನ್ನು ಸ್ವೀಕರಿಸಿದೆ.

Related posts

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ: ಸಂಘದಿಂದ ರೂ. 70 ಸಾವಿರ ವೈದ್ಯಕೀಯ ನೆರವು

Suddi Udaya

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya
error: Content is protected !!