28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

ಬಂದಾರು: ಇಲ್ಲಿನ ಬಟ್ಲಡ್ಕ ಪೇರಲ್ತಪಲಿಕೆ ಮದ್ರಸ ಹಾಗೂ ಬಟ್ಲಡ್ಕ ಮದ್ರಸ ವಿದ್ಯಾರ್ಥಿಗಳಿಗೆ ಸಲೀಂ ಬಟ್ಲಡ್ಕ ಇವರ ಮರಣ ಹೊಂದಿದ ತಂದೆಯ ಹೆಸರಿನಲ್ಲಿ ಕಿತಾಬ್ ವಿತರಣೆ ಕಾರ್ಯಕ್ರಮ ಬಹು| ಆರಿಫ್ ಮದನಿ ಖತೀಬ್ ಜುಮಾ ಮಸೀದಿ ಬಟ್ಲಡ್ಕ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಜುಮಾ ಮಸೀದಿ ಬಟ್ಲಡ್ಕ ಇದರ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಹಿತವಚನ ನುಡಿದರು. ಅಧ್ಯಕ್ಷ ಮುಹಮ್ಮದ್ ಬಂದಾರು ಸಾಂದರ್ಭಿಕವಾಗಿ ಮಾತನಾಡಿದರು. ಖತೀಬ್ ಉಸ್ತಾದ್ ಬಹು| ಮುಹಮ್ಮದ್ ಆರಿಫ್ ಮದನಿ ಉಚಿತವಾಗಿ ನೀಡಿದ (ಪುಸ್ತಕ)ಕಿತಾಬ್ ಸಲೀಂ ಬಟ್ಲಡ್ಕ ಇವರ ತಂದೆಗೆ ಪರಲೋಕದಲ್ಲಿ ಉನ್ನತ ಸ್ಥಾನ ನೀಡಲಿ ಎಂದು ದುವಾ ನೆರವೇರಿಸಿದರು. ಮಸೀದಿ ಮದ್ರಸ ಇನ್ನಿತರ ಯಾವುದೇ ಕಾರ್ಯಗಳಿಗೆ ಮುಂದೆ ನಿಂತು ಸಹಾಯ ನೀಡುವ ಸಲೀಂ ಬಟ್ಲಡ್ಕ ಇವರನ್ನು ಖತೀಬರು ಅಭಿನಂದಿಸಿದರು.


ಕಾರ್ಯಕ್ರಮದಲ್ಲಿ ಜಮಾಅತ್ ಕೋಶಾಧಿಕಾರಿ ಈ‌ಸುಬು ಪೇರಲ್ತಪಲಿಕೆ, ಅಬ್ದುಲ್ಲಾ ಬಟ್ಲಡ್ಕ, ಇಸ್ಮಾಯಿಲ್ ಬಟ್ಲಡ್ಕ ಹಾಗೂ ಎರಡು ಮದ್ರಸಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ಬಂದಾರು ಸಿದ್ದಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya
error: Content is protected !!