23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಧಾರ್ಮಿಕ

ಕುಂಡದಬೆಟ್ಟು ಉರೂಸ್ ಗೆ ಸಮಾಪ್ತಿ

ವೇಣೂರು: ಇಲ್ಲಿಸಮೀಪದ ಕುಂಡದಬೆಟ್ಟು ಜುಮಾ ಮಸೀದಿಯ ವಠಾರದಲ್ಲಿ ಅಂತ್ಯ ವಿಶ್ರಾಂತಿ ಹೊಂದಿರುವ ಕುಂಡದಬೆಟ್ಟು ಉಸ್ತಾದ್ ಎಂದೇ ಪ್ರಖ್ಯಾತಿ ಹೊಂದಿರುವ ವಲಿಯುಲ್ಲಾಹಿ ಇಬ್ರಾಹಿಂ ಉಸ್ತಾದ್(ನ.ಮ) ರವರ 51 ಉರೂಸ್ ಮೇ 1,2,3 ರಂದು ಬಹಳ ವಿಜೃಂಭಣೆಯಿಂದ ನಡೆಯಿತು

.ಜುಮಾ ಮಸೀದಿ ಅಧ್ಯಕ್ಷರಾದ ಮುತ್ತಲಿಬ್ ಧ್ವಜಾರೋಹಣ ನೆರವೇರಿಸುವ ಮೂಲಕ ಉರೂಸ್ ಗೆ ಚಾಲನೆ ನೀಡಿದರು.ಸಯ್ಯಿದ್ ಝೈನುಲ್ ಆಬಿದೀನ್ ಕಾಜೂರು ತಂಙಳ್, ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್,ಡಾ.ಹಝ್ರತ್ ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ,ಶಾಫಿ ಸಅದಿ ಬೆಂಗಳೂರು,ಮಸೂದ್ ಸಅದಿ ಗಂಡಿಬಾಗಿಲು,ಹನೀಫ್ ಸಖಾಫಿ ಕುಂಡದಬೆಟ್ಟು,ತೌಸೀಫ್ ಸಅದಿ ಉಳ್ತೂರು,ಮನ್ಸೂರ್ ಸಖಾಫಿ ಗೋಳಿಯಂಗಡಿ ಮುಂತಾದ ಧಾರ್ಮಿಕ ಸಾದಾತ್ ಗಳು,ಉಲಮಾಗಳು ಭಾಗವಹಿಸಿದ್ದರು.ಸೌಹಾರ್ದ ಸಂಗಮದಲ್ಲಿ ಫಾದರ್ ಜೋಸೆಫ್ ವಲಿಯಪರಂಬಿಲ್ ಕುಂಡದಬೆಟ್ಟು ಚರ್ಚ್,ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶೇಖರ್ ಕುಕ್ಕೇಡಿ,ಕುಕ್ಕೇಡಿ-ನಿಟ್ಟಡೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜನಾರ್ದನ ಪೂಜಾರಿ,ಮಾಜಿ ಉಪಾಧ್ಯಕ್ಷರಾದ ಅಶೋಕ್ ಪಾಣೂರು,ಭರತ್ ರಾಜ್ ಸಿಎ ಬ್ಯಾಂಕ್ ವೇಣೂರು,ಪುಲಾಬೆ ಮಸೀದಿ ಅಧ್ಯಕ್ಷರಾದ ಆಲಿಯಬ್ಬ,ಹೈದರ್ ಅಲಿ ಉದ್ಯಮಿ ಬೆಳ್ತಂಗಡಿ,ಖಾಲಿದ್ ಪುಲಾಬೆ,ಇರುವೈಲ್ ಮಸೀದಿ ಅಧ್ಯಕ್ಷರಾದ ಅಬ್ದುಲ್ ಮಜೀದ್,ಹೊಸಂಗಡಿ ಮಸೀದಿ ಅಧ್ಯಕ್ಷರಾದ ಖಾಲಿದ್
ಮೊದಲಾದವರು ಕಾರ್ಯಕ್ರಮದಲ್ಲಿ ಶುಭ ಹಾರೈಸಿದರು.
ಉಳ್ತೂರು ಮಸೀದಿ ಅಧ್ಯಕ್ಷರಾದ U.ಅಬ್ಬಾಸ್ ಹಾಜಿ,ಗೋಳಿಯಂಗಡಿ ಮಸೀದಿ ಅಧ್ಯಕ್ಷರಾದ ಹಸೈನಾರ್,ಹುಣ್ಸೆಪಲ್ಕೆ ಮಸೀದಿ ಅಧ್ಯಕ್ಷರಾದ B.K.ಅಬ್ಬಾಸ ಹಾಜಿ ಕುಂಡದಬೆಟ್ಟು ಮಸೀದಿ ಉಪಾಧ್ಯಕ್ಷರಾದ ಅಶ್ರಫ್ ಅಸರ್,ಪ್ರಧಾನ ಕಾರ್ಯದರ್ಶಿ ಕೆ.ವೈ.ಇಸ್ಮಾಯಿಲ್ ಜೊತೆ ಕಾರ್ಯದರ್ಶಿ ಅಬೂಬಕರ್ ಹಂದೇವು,ಕೋಶಾಧಿಕಾರಿ ಹೈದರ್ ಅಮೈ,ಮದ್ರಸ ಉಸ್ತುವಾರಿ ಅಬುಸಾಲಿ ಉಪಸ್ಥಿತರಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಹಾಗೂ ಬಂದೂಕು ಪತ್ತೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

Suddi Udaya

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!