September 6, 2026
Uncategorized

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

ಗೇರುಕಟ್ಟೆ : ಗೇರುಕಟ್ಟೆ ಕಳಿಯ ಗ್ರಾಮದ ಖಂಡಿಗ ಸಮೀಪದಲ್ಲಿ ನೂತನವಾಗಿ ನಿರ್ಮಾಣ ಹೊಂದಿರುವ ಸ್ಮಶಾನ ಹಿಂದೂ ರುದ್ರ ಭೂಮಿಯನ್ನು ಲೋಕಾರ್ಪಣೆ ಬಗ್ಗೆ ಪೂರ್ವಾಭಾವಿ ಸಭೆyಯು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮೇ 6ರಂದು ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್. ಅಧ್ಯಕ್ಷತೆ ವಹಿಸಿದ್ದರು.
ಸ್ಮಶಾನ ಹಿಂದೂ ರುದ್ರ ಭೂಮಿ ಸಮಿತಿ ಅಧ್ಯಕ್ಷ ಕೇಶವ ಬಂಗೇರ ಬಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಮೇ.21ರಂದು ಉದ್ಘಾಟನೆಗೊಳ್ಳುತ್ತದೆ ಎಂದು ತಿಳಿಸಿದರು.


ಕಳಿಯ, ನ್ಯಾಯತರ್ಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸಾರ್ವಜನಿಕರ ಸಹಕಾರವನ್ನು ಕೋರಿದರು.
ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಇಂದಿರಾ ಬಿ.ಸದಸ್ಯರಾದ ಸುಭಾಷಿಣಿ ಕೆ ,ಸುಧಾಕರ ಮಜಲು,ಅಬ್ದುಲ್ ಕರೀಂ ಕೆ.ಎಮ್, ವಿಜಯ ಕುಮಾರ್ ಕೆ,ಯಶೋಧರ ಶೆಟ್ಟಿ ಕೆ,ಹರೀಶ್ ಕುಮಾರ್ ಬಿ, ಮೋಹಿನಿ ಹೆಚ್, ಶ್ವೇತಾ ಶ್ರೀನಿವಾಸ್, ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕಂಞ್ಞ ಕೆ, ಹಿಂದೂ ರುದ್ರ ಭೂಮಿ ಸಮಿತಿ ಕಾರ್ಯದರ್ಶಿ ಲೋಕೇಶ್ ಎನ್ ಉಪಸ್ಥಿತರಿದ್ದರು.

ಸಿ.ಎ.ಬ್ಯಾಂಕ್ ನಿರ್ದೇಶಕರು, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು,ಮಾಜಿ ಸದಸ್ಯರು ಮತ್ತು ಸಾರ್ವಜನಿಕರು ಮತ್ತಿತರರಿದ್ದರು.

Related posts

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

Suddi Udaya

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಆಟಿಡೊಂಜಿ ದಿನ : ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾಪ೯ಣೆ

Suddi Udaya
error: Content is protected !!