23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2005ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು 18 ವರ್ಷಗಳ ಆನಂತರ ಒಟ್ಟು ಸೇರಿ ಚಿಂತಿಸಿ, ವಿಶೇಷವೂ ವಿಭಿನ್ನವೂ ಆದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ಮೇ 10 ರಂದು ಬೆಳಿಗ್ಗೆ 9.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಅವರ ಚಿಂತನೆಯ ಫಲವಾಗಿ ‘ಸ್ನೇಹ ಸಮ್ಮಿಲನ’ ಎಂಬ ಸಮಾರಂಭವೊಂದು ಕಾರ್ಯರೂಪಕ್ಕೆ ಬಂದಿದೆ. ಸ್ನೇಹ ಸಮ್ಮಿಲವೆಂಬುದು ಸಾಮಾನ್ಯ ಆರ್ಥದಲ್ಲಿ ಉಂಡು-ತಿಂದು ಸಂಭ್ರಮಿಸುವ ಕಾರ್ಯಕ್ರಮವಾಗಿದ್ದು, ಹಾಗಾಗದೆ ಧನಾತ್ಮಕ ಫಲಶೃತಿ ಒದಗುವ ಕಾರ್ಯಕ್ರಮವಾಗಬೇಕೆಂದು ರಕ್ತದಾನ, ನೇತ್ರದಾನ, ಅನ್ನದಾಸೋಹ, ಗುರುವಂದನೆ ಮತ್ತು ಬಡ ಹತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನಗಳೆಂಬ 5 ವಿಶೇಷ ವಿಷಯಗಳನ್ನು ಒಳಗೊಂಡು ಈ ಸಮಾರಂಭವು ವಿನೂತನ ಕಾರ್ಯಕ್ರಮವಾಗಿ ಮೂಡಿಬರಲಿದೆ.

Related posts

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ :ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
error: Content is protected !!