September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2005ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು 18 ವರ್ಷಗಳ ಆನಂತರ ಒಟ್ಟು ಸೇರಿ ಚಿಂತಿಸಿ, ವಿಶೇಷವೂ ವಿಭಿನ್ನವೂ ಆದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ಮೇ 10 ರಂದು ಬೆಳಿಗ್ಗೆ 9.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಅವರ ಚಿಂತನೆಯ ಫಲವಾಗಿ ‘ಸ್ನೇಹ ಸಮ್ಮಿಲನ’ ಎಂಬ ಸಮಾರಂಭವೊಂದು ಕಾರ್ಯರೂಪಕ್ಕೆ ಬಂದಿದೆ. ಸ್ನೇಹ ಸಮ್ಮಿಲವೆಂಬುದು ಸಾಮಾನ್ಯ ಆರ್ಥದಲ್ಲಿ ಉಂಡು-ತಿಂದು ಸಂಭ್ರಮಿಸುವ ಕಾರ್ಯಕ್ರಮವಾಗಿದ್ದು, ಹಾಗಾಗದೆ ಧನಾತ್ಮಕ ಫಲಶೃತಿ ಒದಗುವ ಕಾರ್ಯಕ್ರಮವಾಗಬೇಕೆಂದು ರಕ್ತದಾನ, ನೇತ್ರದಾನ, ಅನ್ನದಾಸೋಹ, ಗುರುವಂದನೆ ಮತ್ತು ಬಡ ಹತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನಗಳೆಂಬ 5 ವಿಶೇಷ ವಿಷಯಗಳನ್ನು ಒಳಗೊಂಡು ಈ ಸಮಾರಂಭವು ವಿನೂತನ ಕಾರ್ಯಕ್ರಮವಾಗಿ ಮೂಡಿಬರಲಿದೆ.

Related posts

ಮದುವೆ ಸಮಾರಂಭದಲ್ಲಿ ಮೊಳಗಿದ ವಿಷ್ಣು ಸಹಸ್ರನಾಮ

Suddi Udaya

ಉಜಿರೆ: ಎಸ್ ಡಿ ಯಂ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಶುಭ ಗೋಲ್ಡ್ ಸ್ಕೀಮ್ ಯೋಜನೆಯ ಗಿಫ್ಟ್ ವೋಚರ್ ಡ್ರಾ

Suddi Udaya

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

Suddi Udaya

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

Suddi Udaya
error: Content is protected !!