July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2005ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು 18 ವರ್ಷಗಳ ಆನಂತರ ಒಟ್ಟು ಸೇರಿ ಚಿಂತಿಸಿ, ವಿಶೇಷವೂ ವಿಭಿನ್ನವೂ ಆದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ಮೇ 10 ರಂದು ಬೆಳಿಗ್ಗೆ 9.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಅವರ ಚಿಂತನೆಯ ಫಲವಾಗಿ ‘ಸ್ನೇಹ ಸಮ್ಮಿಲನ’ ಎಂಬ ಸಮಾರಂಭವೊಂದು ಕಾರ್ಯರೂಪಕ್ಕೆ ಬಂದಿದೆ. ಸ್ನೇಹ ಸಮ್ಮಿಲವೆಂಬುದು ಸಾಮಾನ್ಯ ಆರ್ಥದಲ್ಲಿ ಉಂಡು-ತಿಂದು ಸಂಭ್ರಮಿಸುವ ಕಾರ್ಯಕ್ರಮವಾಗಿದ್ದು, ಹಾಗಾಗದೆ ಧನಾತ್ಮಕ ಫಲಶೃತಿ ಒದಗುವ ಕಾರ್ಯಕ್ರಮವಾಗಬೇಕೆಂದು ರಕ್ತದಾನ, ನೇತ್ರದಾನ, ಅನ್ನದಾಸೋಹ, ಗುರುವಂದನೆ ಮತ್ತು ಬಡ ಹತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನಗಳೆಂಬ 5 ವಿಶೇಷ ವಿಷಯಗಳನ್ನು ಒಳಗೊಂಡು ಈ ಸಮಾರಂಭವು ವಿನೂತನ ಕಾರ್ಯಕ್ರಮವಾಗಿ ಮೂಡಿಬರಲಿದೆ.

Related posts

ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರ ಖಂಡನೆ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!