23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2005ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು 18 ವರ್ಷಗಳ ಆನಂತರ ಒಟ್ಟು ಸೇರಿ ಚಿಂತಿಸಿ, ವಿಶೇಷವೂ ವಿಭಿನ್ನವೂ ಆದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ಮೇ 10 ರಂದು ಬೆಳಿಗ್ಗೆ 9.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಅವರ ಚಿಂತನೆಯ ಫಲವಾಗಿ ‘ಸ್ನೇಹ ಸಮ್ಮಿಲನ’ ಎಂಬ ಸಮಾರಂಭವೊಂದು ಕಾರ್ಯರೂಪಕ್ಕೆ ಬಂದಿದೆ. ಸ್ನೇಹ ಸಮ್ಮಿಲವೆಂಬುದು ಸಾಮಾನ್ಯ ಆರ್ಥದಲ್ಲಿ ಉಂಡು-ತಿಂದು ಸಂಭ್ರಮಿಸುವ ಕಾರ್ಯಕ್ರಮವಾಗಿದ್ದು, ಹಾಗಾಗದೆ ಧನಾತ್ಮಕ ಫಲಶೃತಿ ಒದಗುವ ಕಾರ್ಯಕ್ರಮವಾಗಬೇಕೆಂದು ರಕ್ತದಾನ, ನೇತ್ರದಾನ, ಅನ್ನದಾಸೋಹ, ಗುರುವಂದನೆ ಮತ್ತು ಬಡ ಹತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನಗಳೆಂಬ 5 ವಿಶೇಷ ವಿಷಯಗಳನ್ನು ಒಳಗೊಂಡು ಈ ಸಮಾರಂಭವು ವಿನೂತನ ಕಾರ್ಯಕ್ರಮವಾಗಿ ಮೂಡಿಬರಲಿದೆ.

Related posts

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಕಿಶನ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಾ. 13-14: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವ : ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya

ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ

Suddi Udaya
error: Content is protected !!