32.5 C
ಪುತ್ತೂರು, ಬೆಳ್ತಂಗಡಿ
May 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

ಗುರುವಾಯನಕೆರೆ: ಗ್ರಾಮ ಪಂಚಾಯತ್ ಕುವೆಟ್ಟು ಹಾಗೂ ಪಂಚಾಯತ್ ಗ್ರಂಥಾಲಯ ಮಾಹಿತಿ ಕೇಂದ್ರಗಳ ಆಶ್ರಯದಲ್ಲಿ ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಐದು ದಿನಗಳ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್ ಶೆಟ್ಟಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ಮಂಜುನಾಥ್ ಕುಂಬ್ಳೆ, ಶ್ರೀಮತಿ ವೇದಾವತಿ, ಕಾರ್ಯದರ್ಶಿ ಶ್ರೀಮತಿ ಸೇವಂತಿ, ಗ್ರಂಥಾಪಾಲಕಿ ಶ್ರೀಮತಿ ವಸಂತಿ, ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಶಾ ಕಾರ್ಯಕರ್ತೆ ಶ್ರೀಮತಿ ಜಲಜಾಕ್ಷಿ ಉಪಸ್ಥಿತರಿದ್ದರು. ಮಕ್ಜಳಿಗೆ ವಿವಿಧ ಚಟುವಟಿಕೆ ಮತ್ತು ಮಾಹಿತಿ ನೀಡಲಾಯಿತು. ಪಂಚಾಯತ್ ಸಿಬಂದಿ ಆನಂದ್ ಕೋಟ್ಯಾನ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya
error: Content is protected !!