25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

ಗೇರುಕಟ್ಟೆ : ಗೇರುಕಟ್ಟೆ ಕಳಿಯ ಗ್ರಾಮದ ಖಂಡಿಗ ಸಮೀಪದಲ್ಲಿ ನೂತನವಾಗಿ ನಿರ್ಮಾಣ ಹೊಂದಿರುವ ಸ್ಮಶಾನ ಹಿಂದೂ ರುದ್ರ ಭೂಮಿಯನ್ನು ಲೋಕಾರ್ಪಣೆ ಬಗ್ಗೆ ಪೂರ್ವಾಭಾವಿ ಸಭೆyಯು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮೇ 6ರಂದು ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್. ಅಧ್ಯಕ್ಷತೆ ವಹಿಸಿದ್ದರು.
ಸ್ಮಶಾನ ಹಿಂದೂ ರುದ್ರ ಭೂಮಿ ಸಮಿತಿ ಅಧ್ಯಕ್ಷ ಕೇಶವ ಬಂಗೇರ ಬಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಮೇ.21ರಂದು ಉದ್ಘಾಟನೆಗೊಳ್ಳುತ್ತದೆ ಎಂದು ತಿಳಿಸಿದರು.


ಕಳಿಯ, ನ್ಯಾಯತರ್ಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸಾರ್ವಜನಿಕರ ಸಹಕಾರವನ್ನು ಕೋರಿದರು.
ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಇಂದಿರಾ ಬಿ.ಸದಸ್ಯರಾದ ಸುಭಾಷಿಣಿ ಕೆ ,ಸುಧಾಕರ ಮಜಲು,ಅಬ್ದುಲ್ ಕರೀಂ ಕೆ.ಎಮ್, ವಿಜಯ ಕುಮಾರ್ ಕೆ,ಯಶೋಧರ ಶೆಟ್ಟಿ ಕೆ,ಹರೀಶ್ ಕುಮಾರ್ ಬಿ, ಮೋಹಿನಿ ಹೆಚ್, ಶ್ವೇತಾ ಶ್ರೀನಿವಾಸ್, ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕಂಞ್ಞ ಕೆ, ಹಿಂದೂ ರುದ್ರ ಭೂಮಿ ಸಮಿತಿ ಕಾರ್ಯದರ್ಶಿ ಲೋಕೇಶ್ ಎನ್ ಉಪಸ್ಥಿತರಿದ್ದರು.

ಸಿ.ಎ.ಬ್ಯಾಂಕ್ ನಿರ್ದೇಶಕರು, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು,ಮಾಜಿ ಸದಸ್ಯರು ಮತ್ತು ಸಾರ್ವಜನಿಕರು ಮತ್ತಿತರರಿದ್ದರು.

Related posts

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ: ಕೋಟ್ಯಾಂತರ ರೂ. ದುರುಪಯೋಗ: ಡಿ.ಆರ್ ಹಾಗೂ ಎಸ್.ಪಿಗೆ ದೂರು

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ಮಿತ್ತಬಾಗಿಲು ಚೌಕಿಬೆಟ್ಟು ನಿವಾಸಿ ತನಿಯಪ್ಪ ಪೂಜಾರಿ ನಿಧನ

Suddi Udaya

ಅಂಡೆತ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯ ದತ್ತ ಶಾಲಾ ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ ನೂತನ ಡಿಸಿಯಾಗಿ ದರ್ಶನ್ ಹೆಚ್ ನೇಮಕ

Suddi Udaya
error: Content is protected !!