39.6 C
ಪುತ್ತೂರು, ಬೆಳ್ತಂಗಡಿ
May 6, 2025
Uncategorized

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

ಗೇರುಕಟ್ಟೆ : ಗೇರುಕಟ್ಟೆ ಕಳಿಯ ಗ್ರಾಮದ ಖಂಡಿಗ ಸಮೀಪದಲ್ಲಿ ನೂತನವಾಗಿ ನಿರ್ಮಾಣ ಹೊಂದಿರುವ ಸ್ಮಶಾನ ಹಿಂದೂ ರುದ್ರ ಭೂಮಿಯನ್ನು ಲೋಕಾರ್ಪಣೆ ಬಗ್ಗೆ ಪೂರ್ವಾಭಾವಿ ಸಭೆyಯು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮೇ 6ರಂದು ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್. ಅಧ್ಯಕ್ಷತೆ ವಹಿಸಿದ್ದರು.
ಸ್ಮಶಾನ ಹಿಂದೂ ರುದ್ರ ಭೂಮಿ ಸಮಿತಿ ಅಧ್ಯಕ್ಷ ಕೇಶವ ಬಂಗೇರ ಬಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಮೇ.21ರಂದು ಉದ್ಘಾಟನೆಗೊಳ್ಳುತ್ತದೆ ಎಂದು ತಿಳಿಸಿದರು.


ಕಳಿಯ, ನ್ಯಾಯತರ್ಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸಾರ್ವಜನಿಕರ ಸಹಕಾರವನ್ನು ಕೋರಿದರು.
ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಇಂದಿರಾ ಬಿ.ಸದಸ್ಯರಾದ ಸುಭಾಷಿಣಿ ಕೆ ,ಸುಧಾಕರ ಮಜಲು,ಅಬ್ದುಲ್ ಕರೀಂ ಕೆ.ಎಮ್, ವಿಜಯ ಕುಮಾರ್ ಕೆ,ಯಶೋಧರ ಶೆಟ್ಟಿ ಕೆ,ಹರೀಶ್ ಕುಮಾರ್ ಬಿ, ಮೋಹಿನಿ ಹೆಚ್, ಶ್ವೇತಾ ಶ್ರೀನಿವಾಸ್, ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕಂಞ್ಞ ಕೆ, ಹಿಂದೂ ರುದ್ರ ಭೂಮಿ ಸಮಿತಿ ಕಾರ್ಯದರ್ಶಿ ಲೋಕೇಶ್ ಎನ್ ಉಪಸ್ಥಿತರಿದ್ದರು.

ಸಿ.ಎ.ಬ್ಯಾಂಕ್ ನಿರ್ದೇಶಕರು, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು,ಮಾಜಿ ಸದಸ್ಯರು ಮತ್ತು ಸಾರ್ವಜನಿಕರು ಮತ್ತಿತರರಿದ್ದರು.

Related posts

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶ: ಕುಕ್ಕೇಡಿ ನಿಟ್ಟಡೆ ಗ್ರಾಮದ ಕಾರ್ಯಕರ್ತರ ಪೂರ್ವಭಾವಿ ಸಭೆ

Suddi Udaya

ಲೋಕಸಭಾ ಚುನಾವಣೆ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಬೃಹತ್ ರೋಡ್ ಶೋ:ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಹಾಗೂ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮತ ಯಾಚನೆ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

Suddi Udaya

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ : ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ: ಎಸ್.ಡಿ.ಪಿ.ಐ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya
error: Content is protected !!