25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

ಗೇರುಕಟ್ಟೆ : ಗೇರುಕಟ್ಟೆ ಕಳಿಯ ಗ್ರಾಮದ ಖಂಡಿಗ ಸಮೀಪದಲ್ಲಿ ನೂತನವಾಗಿ ನಿರ್ಮಾಣ ಹೊಂದಿರುವ ಸ್ಮಶಾನ ಹಿಂದೂ ರುದ್ರ ಭೂಮಿಯನ್ನು ಲೋಕಾರ್ಪಣೆ ಬಗ್ಗೆ ಪೂರ್ವಾಭಾವಿ ಸಭೆyಯು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮೇ 6ರಂದು ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್. ಅಧ್ಯಕ್ಷತೆ ವಹಿಸಿದ್ದರು.
ಸ್ಮಶಾನ ಹಿಂದೂ ರುದ್ರ ಭೂಮಿ ಸಮಿತಿ ಅಧ್ಯಕ್ಷ ಕೇಶವ ಬಂಗೇರ ಬಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಮೇ.21ರಂದು ಉದ್ಘಾಟನೆಗೊಳ್ಳುತ್ತದೆ ಎಂದು ತಿಳಿಸಿದರು.


ಕಳಿಯ, ನ್ಯಾಯತರ್ಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸಾರ್ವಜನಿಕರ ಸಹಕಾರವನ್ನು ಕೋರಿದರು.
ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಇಂದಿರಾ ಬಿ.ಸದಸ್ಯರಾದ ಸುಭಾಷಿಣಿ ಕೆ ,ಸುಧಾಕರ ಮಜಲು,ಅಬ್ದುಲ್ ಕರೀಂ ಕೆ.ಎಮ್, ವಿಜಯ ಕುಮಾರ್ ಕೆ,ಯಶೋಧರ ಶೆಟ್ಟಿ ಕೆ,ಹರೀಶ್ ಕುಮಾರ್ ಬಿ, ಮೋಹಿನಿ ಹೆಚ್, ಶ್ವೇತಾ ಶ್ರೀನಿವಾಸ್, ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕಂಞ್ಞ ಕೆ, ಹಿಂದೂ ರುದ್ರ ಭೂಮಿ ಸಮಿತಿ ಕಾರ್ಯದರ್ಶಿ ಲೋಕೇಶ್ ಎನ್ ಉಪಸ್ಥಿತರಿದ್ದರು.

ಸಿ.ಎ.ಬ್ಯಾಂಕ್ ನಿರ್ದೇಶಕರು, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು,ಮಾಜಿ ಸದಸ್ಯರು ಮತ್ತು ಸಾರ್ವಜನಿಕರು ಮತ್ತಿತರರಿದ್ದರು.

Related posts

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಶ್ರೀ ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ ಆರಂಭ182 ಮಂದಿ ಶಿಬಿರಾರ್ಥಿಗಳು ಭಾಗಿ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya
error: Content is protected !!