22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

ಗೇರುಕಟ್ಟೆ : ಗೇರುಕಟ್ಟೆ ಕಳಿಯ ಗ್ರಾಮದ ಖಂಡಿಗ ಸಮೀಪದಲ್ಲಿ ನೂತನವಾಗಿ ನಿರ್ಮಾಣ ಹೊಂದಿರುವ ಸ್ಮಶಾನ ಹಿಂದೂ ರುದ್ರ ಭೂಮಿಯನ್ನು ಲೋಕಾರ್ಪಣೆ ಬಗ್ಗೆ ಪೂರ್ವಾಭಾವಿ ಸಭೆyಯು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮೇ 6ರಂದು ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್. ಅಧ್ಯಕ್ಷತೆ ವಹಿಸಿದ್ದರು.
ಸ್ಮಶಾನ ಹಿಂದೂ ರುದ್ರ ಭೂಮಿ ಸಮಿತಿ ಅಧ್ಯಕ್ಷ ಕೇಶವ ಬಂಗೇರ ಬಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಮೇ.21ರಂದು ಉದ್ಘಾಟನೆಗೊಳ್ಳುತ್ತದೆ ಎಂದು ತಿಳಿಸಿದರು.


ಕಳಿಯ, ನ್ಯಾಯತರ್ಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸಾರ್ವಜನಿಕರ ಸಹಕಾರವನ್ನು ಕೋರಿದರು.
ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಇಂದಿರಾ ಬಿ.ಸದಸ್ಯರಾದ ಸುಭಾಷಿಣಿ ಕೆ ,ಸುಧಾಕರ ಮಜಲು,ಅಬ್ದುಲ್ ಕರೀಂ ಕೆ.ಎಮ್, ವಿಜಯ ಕುಮಾರ್ ಕೆ,ಯಶೋಧರ ಶೆಟ್ಟಿ ಕೆ,ಹರೀಶ್ ಕುಮಾರ್ ಬಿ, ಮೋಹಿನಿ ಹೆಚ್, ಶ್ವೇತಾ ಶ್ರೀನಿವಾಸ್, ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕಂಞ್ಞ ಕೆ, ಹಿಂದೂ ರುದ್ರ ಭೂಮಿ ಸಮಿತಿ ಕಾರ್ಯದರ್ಶಿ ಲೋಕೇಶ್ ಎನ್ ಉಪಸ್ಥಿತರಿದ್ದರು.

ಸಿ.ಎ.ಬ್ಯಾಂಕ್ ನಿರ್ದೇಶಕರು, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು,ಮಾಜಿ ಸದಸ್ಯರು ಮತ್ತು ಸಾರ್ವಜನಿಕರು ಮತ್ತಿತರರಿದ್ದರು.

Related posts

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya

ಬೆಳ್ತಂಗಡಿ : ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಮ್.ಡಿ

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

Suddi Udaya
error: Content is protected !!