32.5 C
ಪುತ್ತೂರು, ಬೆಳ್ತಂಗಡಿ
May 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2005ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು 18 ವರ್ಷಗಳ ಆನಂತರ ಒಟ್ಟು ಸೇರಿ ಚಿಂತಿಸಿ, ವಿಶೇಷವೂ ವಿಭಿನ್ನವೂ ಆದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ಮೇ 10 ರಂದು ಬೆಳಿಗ್ಗೆ 9.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಅವರ ಚಿಂತನೆಯ ಫಲವಾಗಿ ‘ಸ್ನೇಹ ಸಮ್ಮಿಲನ’ ಎಂಬ ಸಮಾರಂಭವೊಂದು ಕಾರ್ಯರೂಪಕ್ಕೆ ಬಂದಿದೆ. ಸ್ನೇಹ ಸಮ್ಮಿಲವೆಂಬುದು ಸಾಮಾನ್ಯ ಆರ್ಥದಲ್ಲಿ ಉಂಡು-ತಿಂದು ಸಂಭ್ರಮಿಸುವ ಕಾರ್ಯಕ್ರಮವಾಗಿದ್ದು, ಹಾಗಾಗದೆ ಧನಾತ್ಮಕ ಫಲಶೃತಿ ಒದಗುವ ಕಾರ್ಯಕ್ರಮವಾಗಬೇಕೆಂದು ರಕ್ತದಾನ, ನೇತ್ರದಾನ, ಅನ್ನದಾಸೋಹ, ಗುರುವಂದನೆ ಮತ್ತು ಬಡ ಹತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನಗಳೆಂಬ 5 ವಿಶೇಷ ವಿಷಯಗಳನ್ನು ಒಳಗೊಂಡು ಈ ಸಮಾರಂಭವು ವಿನೂತನ ಕಾರ್ಯಕ್ರಮವಾಗಿ ಮೂಡಿಬರಲಿದೆ.

Related posts

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya
error: Content is protected !!