23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2005ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು 18 ವರ್ಷಗಳ ಆನಂತರ ಒಟ್ಟು ಸೇರಿ ಚಿಂತಿಸಿ, ವಿಶೇಷವೂ ವಿಭಿನ್ನವೂ ಆದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ಮೇ 10 ರಂದು ಬೆಳಿಗ್ಗೆ 9.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಅವರ ಚಿಂತನೆಯ ಫಲವಾಗಿ ‘ಸ್ನೇಹ ಸಮ್ಮಿಲನ’ ಎಂಬ ಸಮಾರಂಭವೊಂದು ಕಾರ್ಯರೂಪಕ್ಕೆ ಬಂದಿದೆ. ಸ್ನೇಹ ಸಮ್ಮಿಲವೆಂಬುದು ಸಾಮಾನ್ಯ ಆರ್ಥದಲ್ಲಿ ಉಂಡು-ತಿಂದು ಸಂಭ್ರಮಿಸುವ ಕಾರ್ಯಕ್ರಮವಾಗಿದ್ದು, ಹಾಗಾಗದೆ ಧನಾತ್ಮಕ ಫಲಶೃತಿ ಒದಗುವ ಕಾರ್ಯಕ್ರಮವಾಗಬೇಕೆಂದು ರಕ್ತದಾನ, ನೇತ್ರದಾನ, ಅನ್ನದಾಸೋಹ, ಗುರುವಂದನೆ ಮತ್ತು ಬಡ ಹತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನಗಳೆಂಬ 5 ವಿಶೇಷ ವಿಷಯಗಳನ್ನು ಒಳಗೊಂಡು ಈ ಸಮಾರಂಭವು ವಿನೂತನ ಕಾರ್ಯಕ್ರಮವಾಗಿ ಮೂಡಿಬರಲಿದೆ.

Related posts

ರಾಷ್ಟ್ರಪತಿ ದ್ರೌಪದಿ ಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya
error: Content is protected !!