July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2005ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು 18 ವರ್ಷಗಳ ಆನಂತರ ಒಟ್ಟು ಸೇರಿ ಚಿಂತಿಸಿ, ವಿಶೇಷವೂ ವಿಭಿನ್ನವೂ ಆದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ಮೇ 10 ರಂದು ಬೆಳಿಗ್ಗೆ 9.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಅವರ ಚಿಂತನೆಯ ಫಲವಾಗಿ ‘ಸ್ನೇಹ ಸಮ್ಮಿಲನ’ ಎಂಬ ಸಮಾರಂಭವೊಂದು ಕಾರ್ಯರೂಪಕ್ಕೆ ಬಂದಿದೆ. ಸ್ನೇಹ ಸಮ್ಮಿಲವೆಂಬುದು ಸಾಮಾನ್ಯ ಆರ್ಥದಲ್ಲಿ ಉಂಡು-ತಿಂದು ಸಂಭ್ರಮಿಸುವ ಕಾರ್ಯಕ್ರಮವಾಗಿದ್ದು, ಹಾಗಾಗದೆ ಧನಾತ್ಮಕ ಫಲಶೃತಿ ಒದಗುವ ಕಾರ್ಯಕ್ರಮವಾಗಬೇಕೆಂದು ರಕ್ತದಾನ, ನೇತ್ರದಾನ, ಅನ್ನದಾಸೋಹ, ಗುರುವಂದನೆ ಮತ್ತು ಬಡ ಹತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನಗಳೆಂಬ 5 ವಿಶೇಷ ವಿಷಯಗಳನ್ನು ಒಳಗೊಂಡು ಈ ಸಮಾರಂಭವು ವಿನೂತನ ಕಾರ್ಯಕ್ರಮವಾಗಿ ಮೂಡಿಬರಲಿದೆ.

Related posts

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಚುನಾವಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!