September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2005ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು 18 ವರ್ಷಗಳ ಆನಂತರ ಒಟ್ಟು ಸೇರಿ ಚಿಂತಿಸಿ, ವಿಶೇಷವೂ ವಿಭಿನ್ನವೂ ಆದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ಮೇ 10 ರಂದು ಬೆಳಿಗ್ಗೆ 9.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಅವರ ಚಿಂತನೆಯ ಫಲವಾಗಿ ‘ಸ್ನೇಹ ಸಮ್ಮಿಲನ’ ಎಂಬ ಸಮಾರಂಭವೊಂದು ಕಾರ್ಯರೂಪಕ್ಕೆ ಬಂದಿದೆ. ಸ್ನೇಹ ಸಮ್ಮಿಲವೆಂಬುದು ಸಾಮಾನ್ಯ ಆರ್ಥದಲ್ಲಿ ಉಂಡು-ತಿಂದು ಸಂಭ್ರಮಿಸುವ ಕಾರ್ಯಕ್ರಮವಾಗಿದ್ದು, ಹಾಗಾಗದೆ ಧನಾತ್ಮಕ ಫಲಶೃತಿ ಒದಗುವ ಕಾರ್ಯಕ್ರಮವಾಗಬೇಕೆಂದು ರಕ್ತದಾನ, ನೇತ್ರದಾನ, ಅನ್ನದಾಸೋಹ, ಗುರುವಂದನೆ ಮತ್ತು ಬಡ ಹತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನಗಳೆಂಬ 5 ವಿಶೇಷ ವಿಷಯಗಳನ್ನು ಒಳಗೊಂಡು ಈ ಸಮಾರಂಭವು ವಿನೂತನ ಕಾರ್ಯಕ್ರಮವಾಗಿ ಮೂಡಿಬರಲಿದೆ.

Related posts

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಪಡ್ಲಾಡಿ 35ನೇ ವರ್ಷದ ಮೊಸರು ಕುಡಿಕೆ ಉತ್ಸವ: ಉಳಿಕೆ ಹಣದಿಂದ ಅಶಕ್ತ ಕುಟುಂಬಗಳಿಗೆ ನೆರವು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹದ ಚಿಂತನೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಭೇಟಿ ಬಚಾವೋ ಭೇಟಿ ಪಡಾವೋ ಅರಿವು ಕಾರ್ಯಕ್ರಮ

Suddi Udaya
error: Content is protected !!