22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ಇಂದಬೆಟ್ಟು ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವವು ಮೇ. 4ರಂದು ಪ್ರಾರಂಭಗೊಂಡು ಮೇ.8ರವರೆಗೆ ನಡೆಯುತ್ತಿದೆ.

ಮೇ 5 ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಗಿರಿಯಪ್ಪ ಗೌಡ ವಹಿಸಿದ್ದರು. ಬೆಳ್ತಂಗಡಿಯ ವಕೀಲರಾದ ಬಿ.ಕೆ ಧನಂಜಯ ರಾವ್ ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರು ಇದರ ಅಧ್ಯಕ್ಷರು ಹಾಗೂ ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್ ಆಗಮಿಸಿದ್ದರು.


ಜಾತ್ರೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ. ಪ್ರದೀಪ್ ಎ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸತೀಶ್ ಮನ್ನಡ್ಕ ಕಾರ್ಯಕ್ರಮ ನಿರೂಪಿಸಿದರು. ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ವಸಂತ ಗೌಡ ಕಲ್ಲಾಜೆ ಧನ್ಯವಾದವಿತ್ತರು. ಶಾಸಕ ಹರೀಶ್ ಪೂಂಜರವರು ಆಗಮಿಸಿ ದೇವರ ದರ್ಶನ ಪಡೆದು ಬಲಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.

Related posts

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!