25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

ಗುರುವಾಯನಕೆರೆ: ಗ್ರಾಮ ಪಂಚಾಯತ್ ಕುವೆಟ್ಟು ಹಾಗೂ ಪಂಚಾಯತ್ ಗ್ರಂಥಾಲಯ ಮಾಹಿತಿ ಕೇಂದ್ರಗಳ ಆಶ್ರಯದಲ್ಲಿ ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಐದು ದಿನಗಳ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್ ಶೆಟ್ಟಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ಮಂಜುನಾಥ್ ಕುಂಬ್ಳೆ, ಶ್ರೀಮತಿ ವೇದಾವತಿ, ಕಾರ್ಯದರ್ಶಿ ಶ್ರೀಮತಿ ಸೇವಂತಿ, ಗ್ರಂಥಾಪಾಲಕಿ ಶ್ರೀಮತಿ ವಸಂತಿ, ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಶಾ ಕಾರ್ಯಕರ್ತೆ ಶ್ರೀಮತಿ ಜಲಜಾಕ್ಷಿ ಉಪಸ್ಥಿತರಿದ್ದರು. ಮಕ್ಜಳಿಗೆ ವಿವಿಧ ಚಟುವಟಿಕೆ ಮತ್ತು ಮಾಹಿತಿ ನೀಡಲಾಯಿತು. ಪಂಚಾಯತ್ ಸಿಬಂದಿ ಆನಂದ್ ಕೋಟ್ಯಾನ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Related posts

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ಇಂದಬೆಟ್ಟು: ಮನೆಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಡಿ.2 : ಕಾಪಿನಡ್ಕದಲ್ಲಿ 65 ಕೆಜಿ ವಿಭಾಗದ ಪುರುಷರ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಸ.ಕಿ.ಪ್ರಾ.ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ಇದರ 25 ನೇ ವರ್ಷದ ರಜತ ಮಹೋತ್ಸವ ಸಂಭ್ರಮ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!