September 6, 2026
Uncategorized

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

ಗೇರುಕಟ್ಟೆ : ಗೇರುಕಟ್ಟೆ ಕಳಿಯ ಗ್ರಾಮದ ಖಂಡಿಗ ಸಮೀಪದಲ್ಲಿ ನೂತನವಾಗಿ ನಿರ್ಮಾಣ ಹೊಂದಿರುವ ಸ್ಮಶಾನ ಹಿಂದೂ ರುದ್ರ ಭೂಮಿಯನ್ನು ಲೋಕಾರ್ಪಣೆ ಬಗ್ಗೆ ಪೂರ್ವಾಭಾವಿ ಸಭೆyಯು ಕಳಿಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮೇ 6ರಂದು ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್. ಅಧ್ಯಕ್ಷತೆ ವಹಿಸಿದ್ದರು.
ಸ್ಮಶಾನ ಹಿಂದೂ ರುದ್ರ ಭೂಮಿ ಸಮಿತಿ ಅಧ್ಯಕ್ಷ ಕೇಶವ ಬಂಗೇರ ಬಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಮೇ.21ರಂದು ಉದ್ಘಾಟನೆಗೊಳ್ಳುತ್ತದೆ ಎಂದು ತಿಳಿಸಿದರು.


ಕಳಿಯ, ನ್ಯಾಯತರ್ಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸಾರ್ವಜನಿಕರ ಸಹಕಾರವನ್ನು ಕೋರಿದರು.
ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಇಂದಿರಾ ಬಿ.ಸದಸ್ಯರಾದ ಸುಭಾಷಿಣಿ ಕೆ ,ಸುಧಾಕರ ಮಜಲು,ಅಬ್ದುಲ್ ಕರೀಂ ಕೆ.ಎಮ್, ವಿಜಯ ಕುಮಾರ್ ಕೆ,ಯಶೋಧರ ಶೆಟ್ಟಿ ಕೆ,ಹರೀಶ್ ಕುಮಾರ್ ಬಿ, ಮೋಹಿನಿ ಹೆಚ್, ಶ್ವೇತಾ ಶ್ರೀನಿವಾಸ್, ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕಂಞ್ಞ ಕೆ, ಹಿಂದೂ ರುದ್ರ ಭೂಮಿ ಸಮಿತಿ ಕಾರ್ಯದರ್ಶಿ ಲೋಕೇಶ್ ಎನ್ ಉಪಸ್ಥಿತರಿದ್ದರು.

ಸಿ.ಎ.ಬ್ಯಾಂಕ್ ನಿರ್ದೇಶಕರು, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು,ಮಾಜಿ ಸದಸ್ಯರು ಮತ್ತು ಸಾರ್ವಜನಿಕರು ಮತ್ತಿತರರಿದ್ದರು.

Related posts

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!