25.8 C
ಪುತ್ತೂರು, ಬೆಳ್ತಂಗಡಿ
May 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2005ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು 18 ವರ್ಷಗಳ ಆನಂತರ ಒಟ್ಟು ಸೇರಿ ಚಿಂತಿಸಿ, ವಿಶೇಷವೂ ವಿಭಿನ್ನವೂ ಆದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ಮೇ 10 ರಂದು ಬೆಳಿಗ್ಗೆ 9.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಅವರ ಚಿಂತನೆಯ ಫಲವಾಗಿ ‘ಸ್ನೇಹ ಸಮ್ಮಿಲನ’ ಎಂಬ ಸಮಾರಂಭವೊಂದು ಕಾರ್ಯರೂಪಕ್ಕೆ ಬಂದಿದೆ. ಸ್ನೇಹ ಸಮ್ಮಿಲವೆಂಬುದು ಸಾಮಾನ್ಯ ಆರ್ಥದಲ್ಲಿ ಉಂಡು-ತಿಂದು ಸಂಭ್ರಮಿಸುವ ಕಾರ್ಯಕ್ರಮವಾಗಿದ್ದು, ಹಾಗಾಗದೆ ಧನಾತ್ಮಕ ಫಲಶೃತಿ ಒದಗುವ ಕಾರ್ಯಕ್ರಮವಾಗಬೇಕೆಂದು ರಕ್ತದಾನ, ನೇತ್ರದಾನ, ಅನ್ನದಾಸೋಹ, ಗುರುವಂದನೆ ಮತ್ತು ಬಡ ಹತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನಗಳೆಂಬ 5 ವಿಶೇಷ ವಿಷಯಗಳನ್ನು ಒಳಗೊಂಡು ಈ ಸಮಾರಂಭವು ವಿನೂತನ ಕಾರ್ಯಕ್ರಮವಾಗಿ ಮೂಡಿಬರಲಿದೆ.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya
error: Content is protected !!