25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2005ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು 18 ವರ್ಷಗಳ ಆನಂತರ ಒಟ್ಟು ಸೇರಿ ಚಿಂತಿಸಿ, ವಿಶೇಷವೂ ವಿಭಿನ್ನವೂ ಆದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ಮೇ 10 ರಂದು ಬೆಳಿಗ್ಗೆ 9.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಅವರ ಚಿಂತನೆಯ ಫಲವಾಗಿ ‘ಸ್ನೇಹ ಸಮ್ಮಿಲನ’ ಎಂಬ ಸಮಾರಂಭವೊಂದು ಕಾರ್ಯರೂಪಕ್ಕೆ ಬಂದಿದೆ. ಸ್ನೇಹ ಸಮ್ಮಿಲವೆಂಬುದು ಸಾಮಾನ್ಯ ಆರ್ಥದಲ್ಲಿ ಉಂಡು-ತಿಂದು ಸಂಭ್ರಮಿಸುವ ಕಾರ್ಯಕ್ರಮವಾಗಿದ್ದು, ಹಾಗಾಗದೆ ಧನಾತ್ಮಕ ಫಲಶೃತಿ ಒದಗುವ ಕಾರ್ಯಕ್ರಮವಾಗಬೇಕೆಂದು ರಕ್ತದಾನ, ನೇತ್ರದಾನ, ಅನ್ನದಾಸೋಹ, ಗುರುವಂದನೆ ಮತ್ತು ಬಡ ಹತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನಗಳೆಂಬ 5 ವಿಶೇಷ ವಿಷಯಗಳನ್ನು ಒಳಗೊಂಡು ಈ ಸಮಾರಂಭವು ವಿನೂತನ ಕಾರ್ಯಕ್ರಮವಾಗಿ ಮೂಡಿಬರಲಿದೆ.

Related posts

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

Suddi Udaya

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಅ.22 : ಉಜಿರೆ ಗ್ರಾ.ಪಂ.ನಲ್ಲಿ ಅಣಬೆ ಬೇಸಾಯದ ತರಬೇತಿ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

Suddi Udaya
error: Content is protected !!