September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

ಮೇಲಂತಬೆಟ್ಟು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2005ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳು 18 ವರ್ಷಗಳ ಆನಂತರ ಒಟ್ಟು ಸೇರಿ ಚಿಂತಿಸಿ, ವಿಶೇಷವೂ ವಿಭಿನ್ನವೂ ಆದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ಮೇ 10 ರಂದು ಬೆಳಿಗ್ಗೆ 9.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಅವರ ಚಿಂತನೆಯ ಫಲವಾಗಿ ‘ಸ್ನೇಹ ಸಮ್ಮಿಲನ’ ಎಂಬ ಸಮಾರಂಭವೊಂದು ಕಾರ್ಯರೂಪಕ್ಕೆ ಬಂದಿದೆ. ಸ್ನೇಹ ಸಮ್ಮಿಲವೆಂಬುದು ಸಾಮಾನ್ಯ ಆರ್ಥದಲ್ಲಿ ಉಂಡು-ತಿಂದು ಸಂಭ್ರಮಿಸುವ ಕಾರ್ಯಕ್ರಮವಾಗಿದ್ದು, ಹಾಗಾಗದೆ ಧನಾತ್ಮಕ ಫಲಶೃತಿ ಒದಗುವ ಕಾರ್ಯಕ್ರಮವಾಗಬೇಕೆಂದು ರಕ್ತದಾನ, ನೇತ್ರದಾನ, ಅನ್ನದಾಸೋಹ, ಗುರುವಂದನೆ ಮತ್ತು ಬಡ ಹತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನಗಳೆಂಬ 5 ವಿಶೇಷ ವಿಷಯಗಳನ್ನು ಒಳಗೊಂಡು ಈ ಸಮಾರಂಭವು ವಿನೂತನ ಕಾರ್ಯಕ್ರಮವಾಗಿ ಮೂಡಿಬರಲಿದೆ.

Related posts

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ಕಕ್ಯಪದವು ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಪದವಿ ವಿಭಾಗದಲ್ಲಿ ”ಕ್ವಿಝಾಡ್೯” ವಾಣಿಜ್ಯ ಚಟುವಟಿಕೆ

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya

ಇಂದಬೆಟ್ಟು: ಶ್ರೀ ವೀರಭದ್ರ ದೇವಸ್ಥಾನ ಲಿಂಗತ್ಯಾರು ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!