31.8 C
ಪುತ್ತೂರು, ಬೆಳ್ತಂಗಡಿ
May 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

ಭಾರತವು ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿದ್ದು, ಭಯೋತ್ಪಾದನೆಯ ವಿರುದ್ಧದ ಸಂಕಲ್ಪವನ್ನು ಪ್ರಬಲವಾಗಿ ಸಾರಿದೆ.

ಭಾರತವೆಂದೂ ಜಗ್ಗದು, ಬಗ್ಗದು… ಇದು ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ ಮತ್ತು ನಮ್ಮ ಸೈನ್ಯದ ಶೌರ್ಯದ ಫಲ. ನಾವೆಲ್ಲರೂ ಹೆಮ್ಮೆಪಡುವಂತಹ ಕ್ಷಣ – ಇದು ಕೇವಲ ಸೇನಾ ಯಶಸ್ಸಲ್ಲ, ಇದು ದೇಶದ ಗೌರವ, ಆತ್ಮ ಸಮ್ಮಾನದ ಯಶಸ್ಸು ನಾವೆಲ್ಲರೂ ದೇಶದ ಹೆಮ್ಮೆಯ ಸೈನಿಕರಿಗೆ ನೈತಿಕ ಬಲ ತುಂಬಬೇಕಾಗಿದೆ, ಸೈನ್ಯದ ಕಾರ್ಯಾಚರಣೆಗೆ ಬೆಂಬಲ ಸೂಚಿಸಿ. ದೇಶದ ಸೈನಿಕರ ಧೈರ್ಯವರ್ಧನೆಗಾಗಿ ಮತ್ತು ದೇವರ ಆಶೀರ್ವಾದಕ್ಕಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಬೇಕೆಂದು ಶಾಸಕ ಹರೀಶ್ ಪೂಂಜರು ಮನವಿ ಮಾಡಿದರು.

Related posts

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ಕೃಷ್ಣಕುಮಾರ್

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya

ಅಳದಂಗಡಿ: ಸುದ್ದಿ ಉದಯ ವಾರಪತ್ರಿಕೆ ವರದಿಗೆ ಅಳದಂಗಡಿ ಗ್ರಾ.ಪಂನಿಂದ ಸ್ಪಂದನೆ: ಶೋಚನೀಯ ಸ್ಥಿಯಲ್ಲಿದ್ದ ಸೋರುತ್ತಿದ್ದ ಮನೆಯ ಮೇಲ್ಚಾವಣಿ ತೆರವು: ಮೇಲ್ಛಾವಣಿಗೆ ಶೀಟ್ ಅಳವಡಿಕೆಯ ಕೆಲಸ ಪ್ರಾರಂಭ,ಸಾರ್ವಜನಿಕರಿಂದ ಮೆಚ್ಚುಗೆ

Suddi Udaya
error: Content is protected !!