July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

ಭಾರತವು ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿದ್ದು, ಭಯೋತ್ಪಾದನೆಯ ವಿರುದ್ಧದ ಸಂಕಲ್ಪವನ್ನು ಪ್ರಬಲವಾಗಿ ಸಾರಿದೆ.

ಭಾರತವೆಂದೂ ಜಗ್ಗದು, ಬಗ್ಗದು… ಇದು ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ ಮತ್ತು ನಮ್ಮ ಸೈನ್ಯದ ಶೌರ್ಯದ ಫಲ. ನಾವೆಲ್ಲರೂ ಹೆಮ್ಮೆಪಡುವಂತಹ ಕ್ಷಣ – ಇದು ಕೇವಲ ಸೇನಾ ಯಶಸ್ಸಲ್ಲ, ಇದು ದೇಶದ ಗೌರವ, ಆತ್ಮ ಸಮ್ಮಾನದ ಯಶಸ್ಸು ನಾವೆಲ್ಲರೂ ದೇಶದ ಹೆಮ್ಮೆಯ ಸೈನಿಕರಿಗೆ ನೈತಿಕ ಬಲ ತುಂಬಬೇಕಾಗಿದೆ, ಸೈನ್ಯದ ಕಾರ್ಯಾಚರಣೆಗೆ ಬೆಂಬಲ ಸೂಚಿಸಿ. ದೇಶದ ಸೈನಿಕರ ಧೈರ್ಯವರ್ಧನೆಗಾಗಿ ಮತ್ತು ದೇವರ ಆಶೀರ್ವಾದಕ್ಕಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಬೇಕೆಂದು ಶಾಸಕ ಹರೀಶ್ ಪೂಂಜರು ಮನವಿ ಮಾಡಿದರು.

Related posts

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣೆ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
error: Content is protected !!