22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

ಭಾರತವು ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿದ್ದು, ಭಯೋತ್ಪಾದನೆಯ ವಿರುದ್ಧದ ಸಂಕಲ್ಪವನ್ನು ಪ್ರಬಲವಾಗಿ ಸಾರಿದೆ.

ಭಾರತವೆಂದೂ ಜಗ್ಗದು, ಬಗ್ಗದು… ಇದು ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ ಮತ್ತು ನಮ್ಮ ಸೈನ್ಯದ ಶೌರ್ಯದ ಫಲ. ನಾವೆಲ್ಲರೂ ಹೆಮ್ಮೆಪಡುವಂತಹ ಕ್ಷಣ – ಇದು ಕೇವಲ ಸೇನಾ ಯಶಸ್ಸಲ್ಲ, ಇದು ದೇಶದ ಗೌರವ, ಆತ್ಮ ಸಮ್ಮಾನದ ಯಶಸ್ಸು ನಾವೆಲ್ಲರೂ ದೇಶದ ಹೆಮ್ಮೆಯ ಸೈನಿಕರಿಗೆ ನೈತಿಕ ಬಲ ತುಂಬಬೇಕಾಗಿದೆ, ಸೈನ್ಯದ ಕಾರ್ಯಾಚರಣೆಗೆ ಬೆಂಬಲ ಸೂಚಿಸಿ. ದೇಶದ ಸೈನಿಕರ ಧೈರ್ಯವರ್ಧನೆಗಾಗಿ ಮತ್ತು ದೇವರ ಆಶೀರ್ವಾದಕ್ಕಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಬೇಕೆಂದು ಶಾಸಕ ಹರೀಶ್ ಪೂಂಜರು ಮನವಿ ಮಾಡಿದರು.

Related posts

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅಳದಂಗಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಇಂದಬೆಟ್ಟು: ಇಬ್ರಾಹಿಂ ಹಾಗೂ ಮುಹಮ್ಮದ್ ಸಾಝಿನ್ ಸ್ಮರಣಾರ್ಥ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya
error: Content is protected !!