22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

ಭಾರತವು ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿದ್ದು, ಭಯೋತ್ಪಾದನೆಯ ವಿರುದ್ಧದ ಸಂಕಲ್ಪವನ್ನು ಪ್ರಬಲವಾಗಿ ಸಾರಿದೆ.

ಭಾರತವೆಂದೂ ಜಗ್ಗದು, ಬಗ್ಗದು… ಇದು ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ ಮತ್ತು ನಮ್ಮ ಸೈನ್ಯದ ಶೌರ್ಯದ ಫಲ. ನಾವೆಲ್ಲರೂ ಹೆಮ್ಮೆಪಡುವಂತಹ ಕ್ಷಣ – ಇದು ಕೇವಲ ಸೇನಾ ಯಶಸ್ಸಲ್ಲ, ಇದು ದೇಶದ ಗೌರವ, ಆತ್ಮ ಸಮ್ಮಾನದ ಯಶಸ್ಸು ನಾವೆಲ್ಲರೂ ದೇಶದ ಹೆಮ್ಮೆಯ ಸೈನಿಕರಿಗೆ ನೈತಿಕ ಬಲ ತುಂಬಬೇಕಾಗಿದೆ, ಸೈನ್ಯದ ಕಾರ್ಯಾಚರಣೆಗೆ ಬೆಂಬಲ ಸೂಚಿಸಿ. ದೇಶದ ಸೈನಿಕರ ಧೈರ್ಯವರ್ಧನೆಗಾಗಿ ಮತ್ತು ದೇವರ ಆಶೀರ್ವಾದಕ್ಕಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಬೇಕೆಂದು ಶಾಸಕ ಹರೀಶ್ ಪೂಂಜರು ಮನವಿ ಮಾಡಿದರು.

Related posts

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya

ಫೆ.13: ವಿದ್ಯುತ್ ನಿಲುಗಡೆ

Suddi Udaya

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಬೆಳ್ತಂಗಡಿ ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya
error: Content is protected !!