37.1 C
ಪುತ್ತೂರು, ಬೆಳ್ತಂಗಡಿ
May 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಚಾಲಕ ಮಹೇಶ್ ಗೌಡ ನಿಧನ

ಗೇರುಕಟ್ಟೆ: ನ್ಯಾಯತರ್ಪು ಗ್ರಾಮದ ಬದ್ಯಾರು ನಿವಾಸಿ ವೃತ್ತಿಯಲ್ಲಿ ಚಾಲಕರಾದ ಮಹೇಶ್ ಗೌಡ (34 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಮೇ 7ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ತಾಯಿ ಗೀರಿಜ, ತಂದೆ ಅಣ್ಣಿ ಗೌಡ, ಪತ್ನಿ ಭವ್ಯ ಹಾಗೂ ಇಬ್ಬರು ಪುತ್ರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ತೆಕ್ಕಾರು ಬ್ರಹ್ಮಕಲಶೋತ್ಸವದಲ್ಲಿ ಶಾಸಕ ಹರೀಶ್ ಪೂಂಜರವರು ಮುಸ್ಲಿಂರನ್ನು ನಿಂದಿಸಿರುವುದು ಸಮುದಾಯಕ್ಕೆ ನೋವು ತಂದಿದೆ: ಮುಸ್ಲಿಂ ಮುಖಂಡರಿಂದ ಪತ್ರಿಕಾಗೋಷ್ಠಿ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya
error: Content is protected !!