23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆಯು ಮೇ 6 ರಂದು ಶಿಶಿಲದ ನಾಗನಡ್ಕ ಗಣೇಶ ಸಮುದಾಯ ಭವನದಲ್ಲಿ ನಡೆಯಿತು.


ಮಾಸಿಕ ಸಭೆಯಲ್ಲಿ ಭಾಗವಹಿಸಿದ ತಾಲೂಕು ಯೋಜನಾಧಿಕಾರಿಗಳಾದ ಯಶೋಧರ ಉತ್ತಮ ಸೇವೆ ಸಲ್ಲಿಸುತ್ತಿರುವ ಘಟಕವನ್ನು ಅಭಿನಂದಿಸುತ್ತಾ ಮುಂದೆಯೂ ಯೋಜನೆಯ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರವನ್ನು ನೀಡಲು ವಿನಂತಿಸಿದರು.


ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿಗಳಾದ ಜಯವಂತ ಪಟಗಾರ್ ಭಾಗವಹಿಸಿ ಘಟಕವು ಇದುವರೆಗೆ ಮಾಡಿದ ಸೇವಾಕಾರ್ಯಗಳು, ಪಡೆದ ಭತ್ಯೆಗಳು ಹಾಗೂ ಸದಸ್ಯವಾರು ಹಾಜರಾತಿ ಬಗ್ಗೆ ದಾಖಲಾತಿ ಸಹಿತ ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ಘಟಕವು ಯಾವ ರೀತಿ ಕಾರ್ಯಾಚರಿಸಬೇಕೆಂಬ ಮಾಹಿತಿಯನ್ನು ನೀಡಿದರು.


ಯೋಜನಾಧಿಕಾರಿ ಕಿಶೋರ್ ಮಾದರಿ ತಂಡವಾಗಿ ಕಾರ್ಯಾಚರಿಸಲು ಉಪಯುಕ್ತ ಸಲಹೆಗಳನ್ನು ನೀಡಿದರು. ಸಭೆಯಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾರವರು ಉಪಸ್ಥಿತರಿದ್ದರು. ರಮೇಶ ಬೈರಕಟ್ಟ ಸ್ವಾಗತಿಸಿ, ಕುಶಾಲಪ್ಪ ಗೌಡ ಧನ್ಯವಾದ ನೀಡಿದರು. ಸಂಯೋಜಕರಾದ ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ಧರ್ಮಸ್ಥಳ: ಕೇಶವ ಗಾಣಿಗ ನಿಧನ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!