22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

ಭಾರತವು ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿದ್ದು, ಭಯೋತ್ಪಾದನೆಯ ವಿರುದ್ಧದ ಸಂಕಲ್ಪವನ್ನು ಪ್ರಬಲವಾಗಿ ಸಾರಿದೆ.

ಭಾರತವೆಂದೂ ಜಗ್ಗದು, ಬಗ್ಗದು… ಇದು ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ ಮತ್ತು ನಮ್ಮ ಸೈನ್ಯದ ಶೌರ್ಯದ ಫಲ. ನಾವೆಲ್ಲರೂ ಹೆಮ್ಮೆಪಡುವಂತಹ ಕ್ಷಣ – ಇದು ಕೇವಲ ಸೇನಾ ಯಶಸ್ಸಲ್ಲ, ಇದು ದೇಶದ ಗೌರವ, ಆತ್ಮ ಸಮ್ಮಾನದ ಯಶಸ್ಸು ನಾವೆಲ್ಲರೂ ದೇಶದ ಹೆಮ್ಮೆಯ ಸೈನಿಕರಿಗೆ ನೈತಿಕ ಬಲ ತುಂಬಬೇಕಾಗಿದೆ, ಸೈನ್ಯದ ಕಾರ್ಯಾಚರಣೆಗೆ ಬೆಂಬಲ ಸೂಚಿಸಿ. ದೇಶದ ಸೈನಿಕರ ಧೈರ್ಯವರ್ಧನೆಗಾಗಿ ಮತ್ತು ದೇವರ ಆಶೀರ್ವಾದಕ್ಕಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಬೇಕೆಂದು ಶಾಸಕ ಹರೀಶ್ ಪೂಂಜರು ಮನವಿ ಮಾಡಿದರು.

Related posts

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗ ಗೌಡರ ಸಂಘ ಮತ್ತು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯಿಂದ ವೈದ್ಯಕೀಯ ನೆರವು

Suddi Udaya

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya
error: Content is protected !!