July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಸನ್ಮಾನ

ಬೆಳಾಲು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೨೨ ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಹಾಗೂ ಸರಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬಿಜೆಪಿಯ ಸಕ್ರೀಯ ಕಾರ್ಯಕರ್ತ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್ ಮತ್ತು ಶ್ರೀಮತಿ ಯಶೋಧ ದಂಪತಿಯ ಪುತ್ರಿ ಕು.ಮನಶ್ರೀ ಇವರನ್ನು ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಭಿನಂದಿಸಲಾಯಿತು.


ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ ಗೌಡ ಉಪಸ್ಥಿತರಿದ್ದರು.

Related posts

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಗೆ ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್

Suddi Udaya
error: Content is protected !!