22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

ಗರ್ಡಾಡಿ: ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಭಾರತೀಯ ಸೇನೆಗೆ ಶಕ್ತಿಯನ್ನು ದೇವರು ಅನುಹ್ರಹಿಸಲಿ ಎಂದು ಶ್ರೀ ನಂದಿಕೇಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಗರ್ಡಾಡಿ ವತಿಯಿಂದ ದೇವರಿಗೆ ವಿಶೇಷ ಅಭಿಷೇಕ ಮಾಡುವ ಮೂಲಕ ದೇವಳದಲ್ಲಿ ಪ್ರಾರ್ಥಿಸಲಾಯಿತು.

Related posts

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಶಿಶಿಲ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಾಲಿನಿ ಸೇವಾ ಪ್ರತಿಷ್ಠಾನ ವತಿಯಿಂದ ಶಾಲಿನಿಯ 13ನೇ ವರ್ಷದ ಪುಣ್ಯ ಸ್ಮರಣೆ

Suddi Udaya
error: Content is protected !!