23 C
ಪುತ್ತೂರು, ಬೆಳ್ತಂಗಡಿ
May 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

ಉಜಿರೆ : ಮೇ 08 ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ, ದೇಶಕ್ಕೆ ಒಳಿತಾಗಲಿ ಎಂದು ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಹಾಗೂ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪೂರ್ಣಿಮಾ ಜಯಂತ್ ಮುಂಡಾಜೆ, ಶ್ರೀಮತಿ ತುಳಸಿ ಉಮೇಶ್ ಹಾಗೂ ಉಜಿರೆ ಗ್ರಾಮ ಪಂಚಾಯತ್ ಸದಸ್ಯರು ಹಾಗೂಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ ಉಜಿರೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

Suddi Udaya

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya
error: Content is protected !!