September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ

ಬೆಳಾಲು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 622 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಹಾಗೂ ಸರಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬಿಜೆಪಿಯ ಸಕ್ರೀಯ ಕಾರ್ಯಕರ್ತ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್ ಮತ್ತು ಶ್ರೀಮತಿ ಯಶೋಧ ದಂಪತಿಯ ಪುತ್ರಿ ಕು.ಮನಶ್ರೀ ಇವರನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದಿಸಲಾಯಿತು‌.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಹಾಗೂ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪೂರ್ಣಿಮಾ ಜಯಂತ್ ಮುಂಡಾಜೆ, ತುಳಸಿ ಉಮೇಶ್ ಮಾಲಾಡಿ, ಮಹಿಳಾ ಮೋರ್ಚಾ ಕಾರ್ಯದರ್ಶಿ ಹಾಗೂ ಉಜಿರೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ ಉಪಸ್ಥಿತರಿದ್ದರು.

Related posts

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಸರ್ವ ಧರ್ಮ ಪ್ರಾರ್ಥನೆ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya
error: Content is protected !!